1:25 AM Thursday5 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಕುಡಿಯೋ ನೀರಲ್ಲಿ ಬರುತ್ತಿವೆ ರಾಶಿ ರಾಶಿ ಹುಳಗಳು!: ಸ್ಪಂದಿಸದ ಹೊಣೆಗೇಡಿ ಜನಪ್ರತಿನಿಧಿಗಳು, ಭ್ರಷ್ಟ ಅಧಿಕಾರಿಗಳು

08/12/2023, 13:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.ಕಂ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಚೌಡಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಐಗಳ ಮಲ್ಲಾಪುರ ಗ್ರಾಮದಲ್ಲಿ, ತುಂಬಾ ದಿನಗಳಿಂಲೂ ಕುಡಿಯೋ ನೀರಿನೊಂದಿಗೆ ಹುಳಗಳು ಬರುತ್ತಿದ್ದು.


ಸಂಬಂಧಿಸಿದಂತೆ ಯಾವೊಬ್ಬ ಜನಪ್ರತಿನಿಧಿಗಳು ಹಾಗೂ ಯಾವ ಅಧಿಕಾರಿಯೂ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಸ್ವಚ್ಛ ನೀರು ಪೂರೈಕೆಗೆ ಹಾಗೂ ಆರೋಗ್ಯ ಸುರಕ್ಷತೆಗೆ ಹತ್ತಾರು ಯೋಜನೆಗಳನ್ನು ಜಾರಿ ತಂದಿವೆ. ಮತ್ತು ಈ ಕುರಿತು ಭಾಷಣಗಳಲ್ಲಿ ಮಾಧ್ಯಮಗಳಲ್ಲಿ, ಸಾಕಷ್ಟು ಬೊಬ್ಬೆ ಹೊಡೆದು ಕೊಂಡು ಬಾಯಿ ಬಾಯಿ ಬಡಿದು ಕೊಳ್ಳಲಾಗುತ್ತಿದೆ. ಆದರೆ ಗ್ರಾಪಂ ಅಧಿಕಾರಿಗಳು ಹಾಗೂ ಇಲಾಖಾಧಿಕಾರಿಗಳು, ಇದಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಅನ್ನೋ ರೀತಿ ವರ್ತಿಸುತ್ತಿರುವುದು ಅವರ ಹೊಣೆಗೇಡಿತನ ಸಾಬೀತಾಗಿದೆ ಎಂದು ಪ್ರಜ್ಞಾವಂತರು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು