6:38 PM Saturday16 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ಕುಡಿಯೋ ನೀರಲ್ಲಿ ಬರುತ್ತಿವೆ ರಾಶಿ ರಾಶಿ ಹುಳಗಳು!: ಸ್ಪಂದಿಸದ ಹೊಣೆಗೇಡಿ ಜನಪ್ರತಿನಿಧಿಗಳು, ಭ್ರಷ್ಟ ಅಧಿಕಾರಿಗಳು

08/12/2023, 13:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.ಕಂ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಚೌಡಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಐಗಳ ಮಲ್ಲಾಪುರ ಗ್ರಾಮದಲ್ಲಿ, ತುಂಬಾ ದಿನಗಳಿಂಲೂ ಕುಡಿಯೋ ನೀರಿನೊಂದಿಗೆ ಹುಳಗಳು ಬರುತ್ತಿದ್ದು.


ಸಂಬಂಧಿಸಿದಂತೆ ಯಾವೊಬ್ಬ ಜನಪ್ರತಿನಿಧಿಗಳು ಹಾಗೂ ಯಾವ ಅಧಿಕಾರಿಯೂ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಸ್ವಚ್ಛ ನೀರು ಪೂರೈಕೆಗೆ ಹಾಗೂ ಆರೋಗ್ಯ ಸುರಕ್ಷತೆಗೆ ಹತ್ತಾರು ಯೋಜನೆಗಳನ್ನು ಜಾರಿ ತಂದಿವೆ. ಮತ್ತು ಈ ಕುರಿತು ಭಾಷಣಗಳಲ್ಲಿ ಮಾಧ್ಯಮಗಳಲ್ಲಿ, ಸಾಕಷ್ಟು ಬೊಬ್ಬೆ ಹೊಡೆದು ಕೊಂಡು ಬಾಯಿ ಬಾಯಿ ಬಡಿದು ಕೊಳ್ಳಲಾಗುತ್ತಿದೆ. ಆದರೆ ಗ್ರಾಪಂ ಅಧಿಕಾರಿಗಳು ಹಾಗೂ ಇಲಾಖಾಧಿಕಾರಿಗಳು, ಇದಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಅನ್ನೋ ರೀತಿ ವರ್ತಿಸುತ್ತಿರುವುದು ಅವರ ಹೊಣೆಗೇಡಿತನ ಸಾಬೀತಾಗಿದೆ ಎಂದು ಪ್ರಜ್ಞಾವಂತರು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು