7:31 AM Monday14 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಕುಡ್ಲದ ಬೆಡಗಿ ಚಾಂದಿನಿ ಅಭಿನಯದ ‘ಕಾರ್ನಿಕೊದ ಕಲ್ಲುರ್ಟಿ’ ಪ್ರಿಮಿಯರ್ ಶೋ ಅಕ್ಟೋಬರ್ 28ರಂದು

14/10/2021, 13:43

ಮಂಗಳೂರು(reporterkarnataka.com): ಕರಾವಳಿಯ ಬೆಡಗಿ ಚಾಂದಿನಿ ಅಂಚನ್ ಅಭಿನಯಿಸಿದ ‘ಕಾರ್ನಿಕೊದ ಕಲ್ಲುರ್ಟಿ’ ಚಾರಿತ್ರಿಕ ತುಳು ಚಲನಚಿತ್ರ ಪ್ರಿಮಿಯರ್ ಶೋ ಕಾರ್ಕಳದ ರಾಧಿಕಾ ಚಲನಚಿತ್ರ ಮಂದಿರದಲ್ಲಿ ಅಕ್ಟೋಬರ್ 28ರಂದು ಸಂಜೆ 5 ಗಂಟೆಗೆ ನಡೆಯಲಿದೆ.

ಕನ್ನಡ ಸಂಸ್ಕೃತಿ ಮತ್ತು ಇಂಧನ ಸಚಿವ ವಿ. ಸುನಿಲ್ ಕುಮಾರ್ ಅವರು ಪ್ರಿಮಿಯರ್ ಶೋನಲ್ಲಿ ಭಾಗವಹಿಸಲಿದ್ದಾರೆ.



ನಟಿ ಚಾಂದಿನಿ ಅವರು ಹಲವು ಕನ್ನಡ ಮತ್ತು ತುಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ಖ್ಯಾತ ನಟ ಉಪೇಂದ್ರ ಅವರ ಜತೆ ಅಭಿನಯಿಸಿದ ಹೆಗ್ಗಳಿಕೆಯನ್ನು ಕೂಡ ಚಾಂದಿನಿ ಪಡೆದಿದ್ದಾರೆ. ಮಾಡೆಲಿಂಗ್ ನಲ್ಲಿಯೂ ಅವರು ಎತ್ತಿದ ಕೈ. ಅವರು ರಿಪೋರ್ಟರ್ ಕರ್ನಾಟಕದ ಬ್ರಾಂಡ್ ಅಂವಾಸಿಯಡರ್ ಕೂಡ ಹೌದು.

ಇತ್ತೀಚಿನ ಸುದ್ದಿ

ಜಾಹೀರಾತು