7:22 PM Friday23 - January 2026
ಬ್ರೇಕಿಂಗ್ ನ್ಯೂಸ್
ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು

ಇತ್ತೀಚಿನ ಸುದ್ದಿ

ಕುಡ್ಲದ ಕುಸಲ್ದ ಎಸಲುಲು ಕಲಾವಿದರ ‘ಶಿವಸ್ವರೂಪಿ’ ಕಿರುಚಿತ್ರ ಪೋಸ್ಟರ್ ಬಿಡುಗಡೆ

19/08/2021, 11:49

ಮಂಗಳೂರು(reporterkarnataka.com): ಕುಡ್ಲದ ಕುಸಲ್ದ ಎಸಲುಲು ಕಲಾವಿದರ ಎರಡನೇ ಕಾಣಿಕೆ ಶಿವಸ್ವರೂಪಿ ಕಿರು ಚಲನಚಿತ್ರದ ಪೋಸ್ಟರ್ ಬಿಡುಗಡೆ ನಗರದ ಮುಲ್ಲಕಾಡಿನ ಅಯ್ಯಪ್ಪ ಭಜನಾ ಮಂದಿರದ ರಕ್ತೇಶ್ವರಿ ಹಾಗೂ ಗುಳಿಗ ಗುಡಿ ಸಾನಿಧ್ಯದಲ್ಲಿ ನಡೆಯಿತು. 

ದೈವ ಸಾನಿಧ್ಯದ ಅರ್ಚಕರ ಸಮ್ಮುಖದಲ್ಲಿ ಶಿವಸ್ವರೂಪಿನಿ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಈ ಕಿರು ಚಿತ್ರವನ್ನು ಜ್ಞಾನೇಶ್ ವಿ. ಶೆಟ್ಟಿ ಮಂಜೇಶ್ವರ ಅವರು ಕಥೆ ಬರದು ನಿರ್ದೇಶಿಸಿದ್ದಾರೆ. ರೀತು ಅವರು ಸಂಗೀತ/ ಸಂಕಲನ/ ಧ್ವನಿ ಮುದ್ರಣ ಒದಗಿಸಲಿದ್ದಾರೆ. ಓಂಶ್ರೀ ಛಾಯಾಗ್ರಹಣ ಹಾಗೂ ಅಮೀನ್ ಟೈಲರ್ ಮುಲ್ಲಕಾಡು ಪ್ರಸಾಧನ ನೀಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು