2:44 PM Saturday9 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಕುಡ್ಲದ ಕುಸಲ್ದ ಎಸಲುಲು ಕಲಾವಿದರ ‘ಶಿವಸ್ವರೂಪಿ’ ಕಿರುಚಿತ್ರ ಪೋಸ್ಟರ್ ಬಿಡುಗಡೆ

19/08/2021, 11:49

ಮಂಗಳೂರು(reporterkarnataka.com): ಕುಡ್ಲದ ಕುಸಲ್ದ ಎಸಲುಲು ಕಲಾವಿದರ ಎರಡನೇ ಕಾಣಿಕೆ ಶಿವಸ್ವರೂಪಿ ಕಿರು ಚಲನಚಿತ್ರದ ಪೋಸ್ಟರ್ ಬಿಡುಗಡೆ ನಗರದ ಮುಲ್ಲಕಾಡಿನ ಅಯ್ಯಪ್ಪ ಭಜನಾ ಮಂದಿರದ ರಕ್ತೇಶ್ವರಿ ಹಾಗೂ ಗುಳಿಗ ಗುಡಿ ಸಾನಿಧ್ಯದಲ್ಲಿ ನಡೆಯಿತು. 

ದೈವ ಸಾನಿಧ್ಯದ ಅರ್ಚಕರ ಸಮ್ಮುಖದಲ್ಲಿ ಶಿವಸ್ವರೂಪಿನಿ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಈ ಕಿರು ಚಿತ್ರವನ್ನು ಜ್ಞಾನೇಶ್ ವಿ. ಶೆಟ್ಟಿ ಮಂಜೇಶ್ವರ ಅವರು ಕಥೆ ಬರದು ನಿರ್ದೇಶಿಸಿದ್ದಾರೆ. ರೀತು ಅವರು ಸಂಗೀತ/ ಸಂಕಲನ/ ಧ್ವನಿ ಮುದ್ರಣ ಒದಗಿಸಲಿದ್ದಾರೆ. ಓಂಶ್ರೀ ಛಾಯಾಗ್ರಹಣ ಹಾಗೂ ಅಮೀನ್ ಟೈಲರ್ ಮುಲ್ಲಕಾಡು ಪ್ರಸಾಧನ ನೀಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು