7:01 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಕುಡ್ಲದ ಪೊಣ್ಣು ಚಾಂದಿನಿ ಅಭಿನಯದ ‘ಕಾರ್ನಿಕೊದ ಕಲ್ಲುರ್ಟಿ’ ಪ್ರಿಮಿಯರ್ ಶೋ ಅಕ್ಟೋಬರ್ 28ರಂದು

26/10/2021, 08:39

ಮಂಗಳೂರು(reporterkarnataka.com): ಕರಾವಳಿಯ ಬೆಡಗಿ ಚಾಂದಿನಿ ಅಂಚನ್ ಅಭಿನಯಿಸಿದ ‘ಕಾರ್ನಿಕೊದ ಕಲ್ಲುರ್ಟಿ’ ಚಾರಿತ್ರಿಕ ತುಳು ಚಲನಚಿತ್ರ ಪ್ರಿಮಿಯರ್ ಶೋ ಕಾರ್ಕಳದ ರಾಧಿಕಾ ಚಲನಚಿತ್ರ ಮಂದಿರದಲ್ಲಿ ಅಕ್ಟೋಬರ್ 28ರಂದು ಸಂಜೆ 5 ಗಂಟೆಗೆ ನಡೆಯಲಿದೆ.

ಕನ್ನಡ ಸಂಸ್ಕೃತಿ ಮತ್ತು ಇಂಧನ ಸಚಿವ ವಿ. ಸುನಿಲ್ ಕುಮಾರ್ ಅವರು ಪ್ರಿಮಿಯರ್ ಶೋನಲ್ಲಿ ಭಾಗವಹಿಸಲಿದ್ದಾರೆ.

o
ನಟಿ ಚಾಂದಿನಿ ಅವರು ಹಲವು ಕನ್ನಡ ಮತ್ತು ತುಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ಖ್ಯಾತ ನಟ ಉಪೇಂದ್ರ ಅವರ ಜತೆ ಅಭಿನಯಿಸಿದ ಹೆಗ್ಗಳಿಕೆಯನ್ನು ಕೂಡ ಚಾಂದಿನಿ ಪಡೆದಿದ್ದಾರೆ. ಮಾಡೆಲಿಂಗ್ ನಲ್ಲಿಯೂ ಅವರು ಎತ್ತಿದ ಕೈ. ಅವರು ರಿಪೋರ್ಟರ್ ಕರ್ನಾಟಕದ ಬ್ರಾಂಡ್ ಅಂಬಾಸಿಯಡರ್ ಕೂಡ ಹೌದು.

ಇತ್ತೀಚಿನ ಸುದ್ದಿ

ಜಾಹೀರಾತು