5:23 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಮಕ್ಕಳ ಹಕ್ಕುಗಳ ಜಾಗೃತಿ ಜಾಥಾ; ಪುಟಾಣಿಗಳಿಂದ ಮಾನವ ಸರಪಳಿ

14/11/2021, 12:31

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ನ 14ರಂದು ಮಕ್ಕಳ ಹಕ್ಕುಗಳ ದಿನಾಚರಣೆ ಪ್ರಯುಕ್ತ.ಶಾಲಾ ಕಾಲೇಜುಗಳ ಮಕ್ಕಳಿಂದ ನ್ಯಾಯಾಲಯ ಇಲಾಖೆ,ವಕೀಲರ ಸಂಘ ಹಾಗೂ ತಾಲೂಕು ಕಾನೂನು ಸಮಿತಿ ನೇತೃತ್ವದಲ್ಲಿ  ಜಾಗೃತಿ ಜಾಥಾಜರುಗಿತು. 

ಶ್ರೀಕೊತ್ತಲಾಂಜನೇಯ ಪಾದಗಟ್ಟೆ ಹತ್ತಿರ, ಜಾಥಾದಲ್ಲಿದ್ದ ಮಕ್ಕಳು ಮಾನವ ಸರಪಳಿ ನಿರ್ಮಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಜಾಗ್ರತೆ ಮೂಡಿಸುವ ಹೇಳಿಕೆಯಿರುವ ಫಲಕಗಳನ್ನ ಹಿಡಿದು ಘೋಷಣೆಗಳನ್ನು ಕೂಗಿದರು. ಹಿರಿಯ ನ್ಯಾಯಾಧೀಶರಾದ ನಾಗೇಶ ಅವರು ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ಜಿ.ಹೊನ್ನೂರಪ್ಪ, ಪ್ಯಾನಲ್ ವಕೀಲರಾದ ಸಿ.ವಿರುಪಾಕ್ಷಪ್ಪ, ಬಿ.ಸಿದ್ದಲಿಂಗಪ್ಪ, ಶ್ರೀರೇಣುಕ ಕಾಲೇಜ್ ವಿದ್ಯಾರ್ಥಿಗಳು ಮತ್ತು ಶಿಕ್ಷ ಕರು ಹಾಗೂ ಸರ್ಕಾರಿ ಸಂಯುಕ್ತ ಪದವಿ ಪೂರ್ವಕಾಲೇಜ್ ಮಕ್ಕಳು ಮತ್ತು ಶಿಕ್ಷಕರು, ಶ್ರೀವಿನಾಯಕ ಶಾಲಾ ಮಕ್ಕಳು ಮತ್ತು ಶಿಕ್ಷಕರು.ಪೊಲೀಸ್ ಇಲಾಖಾ ಸಿಬ್ಬಂದಿ ಹಾಗೂ ನ್ಯಾಯಾಂಗ ಇಲಾಖೆ ಸಿಬ್ಬಂದಿ ಹಾಗೂ ಕಾನೂನು ಸೇವೆಗಳ ಸಮಿತಿಯ ಸಿಬ್ಬಂದಿ,ವಿವಿದ  ಇಲಾಖೆಗಳ ಸಿಬ್ಬಂದಿಯವರು ಜಾಥದಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು