1:43 AM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಅನೈತಿಕ ಚಟುವಟಿಕೆ, ಅವ್ಯವಹಾರದಲ್ಲಿ  ಭಾಗಿಯಾದ ಶಿಕ್ಷಕರ ವಿರುದ್ಧ ಕ್ರಮಕ್ಕೆ ಕರವೇ ಆಗ್ರಹ

13/04/2022, 18:31

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಕೆಲವು ಶಿಕ್ಷಕರು ಅವ್ಯವಹಾರ ಹಾಗೂ ಅನೈತಿಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆಂದು ತಿಳಿದು ಬಂದಿದ್ದು, ಅವರ ವಿರುದ್ಧ ಸೂಕ್ತ ತನಿಖೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಆಗ್ರಹಿಸಿದೆ. 

ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಕಾಟೇರ ಹಾಲೇಶ ನೇತೃತ್ವದಲ್ಲಿ ಪದಾಧಿಕಾರಿಗಳ ತಂಡ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ತೆರಳಿ, ಶಿಕ್ಷಣಾಧಿಕಾರಿ ಯುವರಾಜ ನಾಯಕ ಅವರಿಗೆ ಹಕ್ಕೊತ್ತಾಯಗಳನ್ನು ಮನವರಿಕೆ ಮಾಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಘಟಕ ಅಧ್ಯಕ್ಷ ಎಂ. ಓಬಳೇಶ, ಕರ್ನಾಟಕ ರಕ್ಷಣಾ ವೇದಿಕೆ ಯುವ ಘಟಕ ಉಪಾಧ್ಯಕ್ಷ ಮಹಮದ್ ತೋಪಿಕ್, ಕರ್ನಾಟಕ ರಕ್ಷಣಾ ವೇದಿಕೆ ಯುವ ಘಟಕ ಪ್ರಧಾನ ಕಾರ್ಯದರ್ಶಿ ಆರ್.ಎಂ.ಕಾಶಿನಾಥ್,ನರಸಿಂಹ, ಬಣಕರ್ ವೀರಭದ್ರಪ್ಪ ಮರಬ, ಅಜ್ಜನ ಗೌಡ, ಉಕ್ಕಡದ ರಮೇಶ್, ಮಹೇಶ್ ಹೆಗ್ಡೆಳ್, ನಾಗಪ್ಪ, ಚಂದ್ರಪ್ಪ, ಚಿಕ್ಕಪ್ಪ, ಕಾಟೆರ್ ಲಂಕೇಶ್, ಕರ್ನಾಟಕ ರಕ್ಷಣಾ ವೇದಿಕೆಯ ಉಪಾಧ್ಯಕ್ಷ ಕಟೇರ್ ನಾಗರಾಜ್ ಅವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು