11:22 AM Saturday20 - December 2025
ಬ್ರೇಕಿಂಗ್ ನ್ಯೂಸ್
ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ…

ಇತ್ತೀಚಿನ ಸುದ್ದಿ

ಕೂಡ್ಲಗಿ: ಬೆಸ್ಕಾ ಜನರಲ್ ಮ್ಯಾನೇಜರ್ ನಾಗರಾಜ್ ಅವರ ಮನೆ, ಶಿಕ್ಷಣ ಸಂಸ್ಥೆ, ಪೆಟ್ರೋಲ್ ಬಂಕ್ ಮೇಲೆ ಲೋಕಾಯುಕ್ತ ದಾಳಿ

10/01/2024, 09:34

ವಿ.ಜಿ.ವೃಷಭೇಂದ್ರ ಕೂಡ್ಲಗಿ ವಿಜಯನಗರ

info.reporterkarnataka@gmail.com

ಬೆಸ್ಕಾ ಜನರಲ್ ಮ್ಯಾನೇಜರ್ ನಾಗರಾಜ್ ಅವರ ಕೂಡ್ಲಗಿ ಪಟ್ಟಣದ ಬಾಪೂಜಿ ನಗರದ ಬಸವೇಶ್ವರ ದೇಗುಲ ಹಿಂಭಾಗದಲ್ಲಿರೋ ಮನೆ ಹಾಗೂ ಅವರಿಗೆ ಸಂಬಂಧಿಸಿದ ಶಿಕ್ಷಣ ಸಂಸ್ಥೆ ಮತ್ತು ಪೆಟ್ರೋಲ್ ಬಂಕ್ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ಬೆಸ್ಕಾಂ ಮ್ಯಾನೇಜರ್ ಅವರ ಪತ್ನಿ ಕರೆದುಕೊಂದು ಶಿಕ್ಷಣ ಸಂಸ್ಥೆಗೆ ಅಧಿಕಾರಿಗಳು ತೆರಳಿದ್ದಾರೆ. ನಾಗರಾಜ್ ಪತ್ನಿ ಸಮ್ಮುಖದಲ್ಲಿ ಬಿಎಡ್ ಕಾಲೇಜಿನಲ್ಲಿ ಪರಿಶೀಲನೆ ನಾಗರಾಜ್ ಗೆ ಸಂಬಂಧಿಸಿದ ಬಿಎಡ್ ಕಾಲೇಜ್, ಡಿಇಡಿ ಕಾಲೇಜು, ಐಟಿಐ ಕಾಲೇಜು,ಪಿಯು ಕಾಲೇಜ್ ಸೇರಿ ನಾಲ್ಕು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಪರಿಶೀಲನೆ ನಡೆಸಲಾಗಿದೆ.


ಕೂಡ್ಲಿಗಿ ತಾಲೂಕಿನಲ್ಲಿಯೇ ಎರಡು ಪೆಟ್ರೋಲ್ ಬಂಕ್ ನಾಗರಾಜ್ ಹೊಂದಿದ್ದಾರೆ.
ಗುಡೇಕೋಟೆ ಹೋಬಳಿಯಲ್ಲಿ ಒಂದು ಪೆಟ್ರೋಲ್ ಬಂಕ್ ಇದೆ.
ಕೂಡ್ಲಿಗಿಯಿಂದ 6 ಕಿಮೀ ದೂರದ ವಿರೂಪಾಪೂರ ಗ್ರಾಮದ ಬಳಿ ಒಂದು ಬಂಕ್ ನಾಗರಾಜ್ ಅವರಿಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು