5:23 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಗ್ರಾಮದೇವತೆ ಶ್ರೀಊರಮ್ಮ ದೇವಿ ದೇವಸ್ಥಾನದ ನೂತನ ಕಟ್ಟಡಕ್ಕೆ ಭೂಮಿ ಪೂಜೆ

14/08/2022, 13:19

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿಯ ಗ್ರಾಮ ದೇವತೆಯಾದ ಶ್ರೀ ಊರಮ್ಮ ದೇವಿ ದೇವಸ್ಥಾನದ ನೂತನ ಕಟ್ಟಡದ ಭೂಮಿ ಪೂಜೆ  ಜರುಗಿತು.


2 ಕೋಟಿ ರೂ.ಅಧಿಕ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ, ಶ್ರೀಊರಮ್ಮ ದೇವಿ ದೇವಸ್ಥಾನ ನಿರ್ಮಾಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಉಜ್ಜಯಿನಿ ಪೀಠದ ಶ್ರೀ ಜಗದ್ಗುರು ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಗಳು ಮತ್ತು ವಿವಿಧ ಮಠಾಧೀಶರು, ಕೂಡ್ಲಿಗಿ ಶಾಸಕರಾದ ಎನ್.ವೈ.ಗೋಪಾಲಕಷ್ಣ,  ಎಚ್.ವೀರನಗೌಡ್ರು, ಚಿದಾನಂದ ಸ್ವಾಮಿ, ಊರಮ್ಮ ದೇವಿ ಪೂಜಾರಿ ಹಾಗೂ ಕರ್ನಾಟಕ ಪತ್ರಕರ್ತರ ಸಂಘ ಅಧ್ಯಕ್ಷ ಬಡಿಗೇರ ನಾಗರಾಜ, ಅವರ ಸಹೋದರ ಬಡಗೇರ ವೀರಣ್ಣ, ಪಪಂ ಸದಸ್ಯ ಕಾವಲ್ಲಿ ಶಿವಪ್ಪನಾಯಕ, ಬಂಗಾರಿ ಹನುಮಂತು ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು, ಊರಮ್ಮದೇವಿ ದೇವಸ್ಥಾದ ಸೇವಾ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು, ಹಿರಿಯ ನಾಗರೀಕರು, ವಿವಿಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು