8:36 AM Monday6 - July 2026
ಬ್ರೇಕಿಂಗ್ ನ್ಯೂಸ್
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಗ್ರಾಮದೇವತೆ ಶ್ರೀಊರಮ್ಮ ದೇವಿ ದೇವಸ್ಥಾನದ ನೂತನ ಕಟ್ಟಡಕ್ಕೆ ಭೂಮಿ ಪೂಜೆ

14/08/2022, 13:19

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿಯ ಗ್ರಾಮ ದೇವತೆಯಾದ ಶ್ರೀ ಊರಮ್ಮ ದೇವಿ ದೇವಸ್ಥಾನದ ನೂತನ ಕಟ್ಟಡದ ಭೂಮಿ ಪೂಜೆ  ಜರುಗಿತು.


2 ಕೋಟಿ ರೂ.ಅಧಿಕ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ, ಶ್ರೀಊರಮ್ಮ ದೇವಿ ದೇವಸ್ಥಾನ ನಿರ್ಮಾಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಉಜ್ಜಯಿನಿ ಪೀಠದ ಶ್ರೀ ಜಗದ್ಗುರು ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಗಳು ಮತ್ತು ವಿವಿಧ ಮಠಾಧೀಶರು, ಕೂಡ್ಲಿಗಿ ಶಾಸಕರಾದ ಎನ್.ವೈ.ಗೋಪಾಲಕಷ್ಣ,  ಎಚ್.ವೀರನಗೌಡ್ರು, ಚಿದಾನಂದ ಸ್ವಾಮಿ, ಊರಮ್ಮ ದೇವಿ ಪೂಜಾರಿ ಹಾಗೂ ಕರ್ನಾಟಕ ಪತ್ರಕರ್ತರ ಸಂಘ ಅಧ್ಯಕ್ಷ ಬಡಿಗೇರ ನಾಗರಾಜ, ಅವರ ಸಹೋದರ ಬಡಗೇರ ವೀರಣ್ಣ, ಪಪಂ ಸದಸ್ಯ ಕಾವಲ್ಲಿ ಶಿವಪ್ಪನಾಯಕ, ಬಂಗಾರಿ ಹನುಮಂತು ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು, ಊರಮ್ಮದೇವಿ ದೇವಸ್ಥಾದ ಸೇವಾ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು, ಹಿರಿಯ ನಾಗರೀಕರು, ವಿವಿಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು