5:00 AM Friday14 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಗುಡೇಕೋಟೆ: ನಕಲಿ ಬಂಗಾರ ಮಾರಾಟ ಯತ್ನ; ಆರೋಪಿ ಬಂಧನ

04/02/2022, 23:15

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕು ಗುಡೇಕೋಟೆ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ವ್ಯಕ್ತಿಯೋರ್ವ ನಕಲಿ ಬಂಗಾರ ಮಾರಾಟ ಮಾಡುತ್ತಿರುವುದಾಗಿ ಸಂಬಂಧಿಸಿದಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಆರೋಪಿ ಕೂಡ್ಲಿಗಿ ಪಟ್ಟಣದ ಬಾಪೂಜಿ ನಗರ ನಿವಾಸಿ ನಿರಂಜನ ಎಂದು ಗುರುತಿಸಲಾಗಿದೆ. ದೂರುದಾರ ತಾಲೂಕಿನ ಗುಡೇಕೋಟೆ ಗ್ರಾಮದ ವಿ.ರಾಜ ಎಂಬುವರು ದೂರುದಾರರು.

ದೂರಿನಂತೆ ಗುಡೇಕೋಟೆ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಯು ಗುಡೇಕೋಟೆ ಕೂಡ್ಲಿಗಿ ಮಾರ್ಗಮದ್ಯದಲ್ಲಿ,ದಾರಿ ಹೋಕರಿಗೆ ತನ್ನಲ್ಲಿದ್ದ ನಕಲಿ ಬಂಗಾರ ಮಾರಾಟ ಮಾಡುವ ದುರುದ್ದೇಶ ಹೊಂದಿದ್ದ ಎನ್ನಲಾಗಿದೆ. ದೂರುದಾರನಿಗೆ ನಕಲಿ ಬಂಗಾರ ಮಾರಿ ಮೋಸ ಮಾಡುವ ದುರುದ್ದೇಶದಿಂದ ಹೊಂಚು ಹಾಕಿದ್ದ ಎಂಬ ದೂರುದಾರನು ನೀಡಿದ ದೂರಿನ ಮೇರೆ ಆರೋಪಿತನ ವಿರುದ್ಧ ಪ್ರಕಣ ದಾಖಲಿಸಲಾಗಿದೆ ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು