9:28 PM Thursday2 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಗುಡೇಕೋಟೆ: ನಕಲಿ ಬಂಗಾರ ಮಾರಾಟ ಯತ್ನ; ಆರೋಪಿ ಬಂಧನ

04/02/2022, 23:15

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕು ಗುಡೇಕೋಟೆ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ವ್ಯಕ್ತಿಯೋರ್ವ ನಕಲಿ ಬಂಗಾರ ಮಾರಾಟ ಮಾಡುತ್ತಿರುವುದಾಗಿ ಸಂಬಂಧಿಸಿದಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಆರೋಪಿ ಕೂಡ್ಲಿಗಿ ಪಟ್ಟಣದ ಬಾಪೂಜಿ ನಗರ ನಿವಾಸಿ ನಿರಂಜನ ಎಂದು ಗುರುತಿಸಲಾಗಿದೆ. ದೂರುದಾರ ತಾಲೂಕಿನ ಗುಡೇಕೋಟೆ ಗ್ರಾಮದ ವಿ.ರಾಜ ಎಂಬುವರು ದೂರುದಾರರು.

ದೂರಿನಂತೆ ಗುಡೇಕೋಟೆ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಯು ಗುಡೇಕೋಟೆ ಕೂಡ್ಲಿಗಿ ಮಾರ್ಗಮದ್ಯದಲ್ಲಿ,ದಾರಿ ಹೋಕರಿಗೆ ತನ್ನಲ್ಲಿದ್ದ ನಕಲಿ ಬಂಗಾರ ಮಾರಾಟ ಮಾಡುವ ದುರುದ್ದೇಶ ಹೊಂದಿದ್ದ ಎನ್ನಲಾಗಿದೆ. ದೂರುದಾರನಿಗೆ ನಕಲಿ ಬಂಗಾರ ಮಾರಿ ಮೋಸ ಮಾಡುವ ದುರುದ್ದೇಶದಿಂದ ಹೊಂಚು ಹಾಕಿದ್ದ ಎಂಬ ದೂರುದಾರನು ನೀಡಿದ ದೂರಿನ ಮೇರೆ ಆರೋಪಿತನ ವಿರುದ್ಧ ಪ್ರಕಣ ದಾಖಲಿಸಲಾಗಿದೆ ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು