11:30 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಜ16ರಂದು ಮೊರಬ ಶ್ರೀವೀರಭದ್ರೇಶ್ವರ ರಥೋತ್ಸವ ಸಂಭ್ರಮ; 12ರಂದು ಕಂಕಣಧಾರಣೆ

04/01/2024, 22:51

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಮೊರಬ ಶ್ರೀವೀರಭದ್ರೇಶ್ವರ ರಥೋತ್ಸವ ಜ16ರಂದು ಜರುಗಲಿದೆ.


ಜ. 12ರಿಂದ16ರವರೆಗೆ ರಥೋತ್ಸವದ ಧಾರ್ಮಿಕ ನಿಯಮಾನುಸಾರ, ಕಾರ್ಯಕ್ರಮಗಳು ಜರುಗಲಿವೆ. ಜ.12 ರಂದು ಕಂಕಣಧಾರಣೆ, ಜ.13ರಂದು ತುರುಗ ವಾಹನೋತ್ಸವ, ಜ.14ರಂದು ಗಜವಾಹನೋತ್ಸವ, ಜ. 15ರಂದು ಹಲಗೆ ಮತ್ತು ಬಸವನ ಉತ್ಸವ ಜ.16ರಂದು ಮಹಾ ರಥೋತ್ಸವ ಜರುಗಲಿದ್ದು, ನಂತರದ ಮೂರು ದಿನಗಳು ಜಾತ್ರೆ ಉತ್ಸವ ಜರುಗಲಿದೆ. ಪ್ರಯುಕ್ತ ಜ1ರಂದು ರಥದ ಗಡ್ಡೆಯನ್ನು ಧಾರ್ಮಿಕ ವಿದಿವಿಧಾನದಂತೆ, ದೇವಸ್ಥನದ ಸೇವಾ ಸಮಿತಿ ಹಾಗೂ ಸಮಸ್ತ ದೈವಸ್ಥರ ಸಮಕ್ಷಮ ರಥದ ಗಡ್ಡೆಯನ್ನು ಹೊರ ತೆಗೆದು ಪೂಜಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು