7:30 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಜ16ರಂದು ಮೊರಬ ಶ್ರೀವೀರಭದ್ರೇಶ್ವರ ರಥೋತ್ಸವ ಸಂಭ್ರಮ; 12ರಂದು ಕಂಕಣಧಾರಣೆ

04/01/2024, 22:51

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಮೊರಬ ಶ್ರೀವೀರಭದ್ರೇಶ್ವರ ರಥೋತ್ಸವ ಜ16ರಂದು ಜರುಗಲಿದೆ.


ಜ. 12ರಿಂದ16ರವರೆಗೆ ರಥೋತ್ಸವದ ಧಾರ್ಮಿಕ ನಿಯಮಾನುಸಾರ, ಕಾರ್ಯಕ್ರಮಗಳು ಜರುಗಲಿವೆ. ಜ.12 ರಂದು ಕಂಕಣಧಾರಣೆ, ಜ.13ರಂದು ತುರುಗ ವಾಹನೋತ್ಸವ, ಜ.14ರಂದು ಗಜವಾಹನೋತ್ಸವ, ಜ. 15ರಂದು ಹಲಗೆ ಮತ್ತು ಬಸವನ ಉತ್ಸವ ಜ.16ರಂದು ಮಹಾ ರಥೋತ್ಸವ ಜರುಗಲಿದ್ದು, ನಂತರದ ಮೂರು ದಿನಗಳು ಜಾತ್ರೆ ಉತ್ಸವ ಜರುಗಲಿದೆ. ಪ್ರಯುಕ್ತ ಜ1ರಂದು ರಥದ ಗಡ್ಡೆಯನ್ನು ಧಾರ್ಮಿಕ ವಿದಿವಿಧಾನದಂತೆ, ದೇವಸ್ಥನದ ಸೇವಾ ಸಮಿತಿ ಹಾಗೂ ಸಮಸ್ತ ದೈವಸ್ಥರ ಸಮಕ್ಷಮ ರಥದ ಗಡ್ಡೆಯನ್ನು ಹೊರ ತೆಗೆದು ಪೂಜಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು