3:30 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಪಪಂ ಸಭೆ: ಮೂಲಭೂತ ಸೌಕರ್ಯಗಳಿಗೆ ಆಧ್ಯತೆ, ವಸತಿ ಯೋಜನೆಯಲ್ಲಿ ಪಾರದರ್ಶಕತೆಗೆ ಸೂಚನೆ

20/01/2023, 15:36

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterKarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ ಪಂಚಾಯ್ತಿ ಸಭೆ, ಜ19ರಂದು ಪಪಂ ಸಭಾಂಗಣದಲ್ಲಿ ಜರುಗಿತು. ಸಭೆಯಲ್ಲಿ ಪಟ್ಟಣದಲ್ಲಿ ಮೂಲಭೂತ ಸೌಕರ್ಯಗಳನ್ನು, ಸಾರ್ವಜನಿಕರಿಗೆ ಸಮರ್ಪಕವಾಗಿ ಒದಗಿಸಲು ಆಧ್ಯತೆ ನೀಡುವಂತೆ ಅದಿಕಾರಿಗೆ ಸದಸ್ಯರು ತಾಕೀತು ಮಾಡಿದರು. ವಸತಿ ಯೋಜನೆ ಸೇರಿದಂತೆ ಯಾವುದೇ ಯೋಜನೆಗಳ ಅನುಷ್ಠಾನದಲ್ಲಿ, ಎಲ್ಲಾ ಹಂತದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಬೇಕಿದೆ. ಉತ್ತಮ ಗುಣ ಮಟ್ಟದಲ್ಲಿ ಮನೆಗಳನ್ನು ನಿರ್ಮಾಣ ಮಾಡುಂತೆ, ಅಗತ್ಯ ಕ್ರಮಕ್ಕಾಗಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಸುಮಾರು 16ಕ್ಕೂ ಹೆಚ್ಚು ವಿಷಯಗಳಿಗೆ ಅನುಮೋದನೆ, ಕಾಮಗಾರಿಗಳಿಗೆ ಪ್ರಸ್ಥಾವನೆಗಳ ಕುರಿತು ಚರ್ಚಿಸಲಾಯಿತು. ಕುಡಿಯೋ ನೀರು ಸಮಸ್ಯೆ ಉಲ್ಬಣವಾಗದಂತೆ, ಹಾಗೂ ಸಾಂಕ್ರಾಮಿಕ ರೋಗಗಳು ಹರಡದಂತೆ ಜಾಗ್ರತೆ ವಹಿಸುವಂತೆ ಸರ್ವ ಸದಸ್ಯರು ಒತ್ತಾಯಿಸಿದರು. ಸಭೆಯಲ್ಲಿ ಅಧ್ಯಕ್ಷೆ ಎಮ್.ಶಾರದಾಬಾಯಿ ಅಧ್ಯಕ್ಷತೆಯಲ್ಲಿ ಜರುಗಿತು, ಉಪಧ್ಯಕ್ಷೆ ರೇಣುಕಾ, ಸ್ಥಾಯಿ ಸಮಿತಿ ಅಧ್ಯಕ್ಷ ಪೂರ್ಯಾನಾಯ್ಕ, ಮುಖ್ಯಾಧಿಕಾರಿ ಫಿರೋಜ್ ಖಾನ್ ವೇದಿಕಯಲ್ಲಿದ್ದರು. ಸರ್ವ ಹಾಗೂ ನಾಮ ನಿರ್ದೇಶಿತ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು