6:51 PM Saturday14 - February 2026
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ರಕ್ಷಾಬಂಧನ ಹಬ್ಬ ಆಚರಿಸಿದ ಸಹೋದರ ಸಹೋದರಿಯರು

13/08/2022, 00:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ನೂಲು ಹುಣ್ಣಿಮೆ ಪ್ರಯುಕ್ತ ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ ಸೇರಿದಂತೆ, ತಾಲೂಕಿನಾದ್ಯಂತ ರಕ್ಷಾಬಂಧನ ಹಬ್ಬ ಆಚರಿಸಲಾಯಿತು. 

ಸಹೋದರ ರಿಗೆ ಸಹೋದರಿಯರು ರಾಖಿ ಕಟ್ಟುವ ಮೂಲಕ ಮತ್ತು ಸಿಹಿತಿಸಿ ಶುಭ ಹಾರೈಸುವ ಮೂಲಕ ಬಹು ಅರ್ಥಪೂರ್ಣವಾಗಿ ರಕ್ಷಾಬಂಧನ ಹಬ್ಬ ಆಚರಿಸಲಾಯಿತು.

ಕೂಡ್ಲಿಗಿ ಪಟ್ಟಣದ 2ನೇ ವಾರ್ಡ್ ನಲ್ಲಿ ಮೂರು ವರ್ಷದ ಬಾಲೆ ಹರಣಿ ತನ್ನ ಸಹೋದರ ವಿನಾಯಕನಿಗೆ, ರಾಖಿ ಕಟ್ಟಿ ಸಿಹಿ ತಿನಿಸಿದಳು ಮತ್ತು ಸಹೋದರನ ಹಣೆಗೆ ವೀರ ತಿಲಕವನ್ನಿಟ್ಟು ಶುಭ ಕೋರಿದಳು. ಈ ಸಂದರ್ಭದಲ್ಲಿ ಅವರ ತಾಯಿ ರೇಣುಕ ರವರು,ಇವರಿಬ್ಬರಿಗೂ ಶುಭ ಹಾರೈಸಿದರು. ಸಹೋದರರು ಸಹೋದರಿಯರ ಪರಸ್ಪರರಲ್ಲಿ. ಸಹೋದರತ್ವ ಸಂಬಂಧ ಬೆಸೆದು ಚಿರಕಾಲ ಇರಲೆಂದು ಆಶೀರ್ವಾದ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು