8:27 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ರಕ್ಷಾಬಂಧನ ಹಬ್ಬ ಆಚರಿಸಿದ ಸಹೋದರ ಸಹೋದರಿಯರು

13/08/2022, 00:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ನೂಲು ಹುಣ್ಣಿಮೆ ಪ್ರಯುಕ್ತ ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ ಸೇರಿದಂತೆ, ತಾಲೂಕಿನಾದ್ಯಂತ ರಕ್ಷಾಬಂಧನ ಹಬ್ಬ ಆಚರಿಸಲಾಯಿತು. 

ಸಹೋದರ ರಿಗೆ ಸಹೋದರಿಯರು ರಾಖಿ ಕಟ್ಟುವ ಮೂಲಕ ಮತ್ತು ಸಿಹಿತಿಸಿ ಶುಭ ಹಾರೈಸುವ ಮೂಲಕ ಬಹು ಅರ್ಥಪೂರ್ಣವಾಗಿ ರಕ್ಷಾಬಂಧನ ಹಬ್ಬ ಆಚರಿಸಲಾಯಿತು.

ಕೂಡ್ಲಿಗಿ ಪಟ್ಟಣದ 2ನೇ ವಾರ್ಡ್ ನಲ್ಲಿ ಮೂರು ವರ್ಷದ ಬಾಲೆ ಹರಣಿ ತನ್ನ ಸಹೋದರ ವಿನಾಯಕನಿಗೆ, ರಾಖಿ ಕಟ್ಟಿ ಸಿಹಿ ತಿನಿಸಿದಳು ಮತ್ತು ಸಹೋದರನ ಹಣೆಗೆ ವೀರ ತಿಲಕವನ್ನಿಟ್ಟು ಶುಭ ಕೋರಿದಳು. ಈ ಸಂದರ್ಭದಲ್ಲಿ ಅವರ ತಾಯಿ ರೇಣುಕ ರವರು,ಇವರಿಬ್ಬರಿಗೂ ಶುಭ ಹಾರೈಸಿದರು. ಸಹೋದರರು ಸಹೋದರಿಯರ ಪರಸ್ಪರರಲ್ಲಿ. ಸಹೋದರತ್ವ ಸಂಬಂಧ ಬೆಸೆದು ಚಿರಕಾಲ ಇರಲೆಂದು ಆಶೀರ್ವಾದ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು