11:22 PM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಸಂತ ಸೇವಾಲಾಲ್ ಮಹಾರಾಜ್ ಜಯಂತಿ ಆಚರಣೆ

15/02/2024, 22:18

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿನಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಬಳ್ಳಾರಿ ರಸ್ತೆಯಲ್ಲಿರುವ, ಶ್ರೀಸಂತ ಸೇವಾಲಾಲ್ ವೃತ್ತದಲ್ಲಿ ಗುರುವಾರ ಬಂಜಾರ ಸಮಾಜದಿಂದ ಸಂತ ಸೇವಾಲಾಲ್ ಮಹಾರಾಜ್ ರವರ ಜಯಂತಿ ಆಚರಿಸಲಾಯಿತು.

ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ತಾಂಡಗಳ ಹಾಗೂ ವಿವಿಧೆಡೆಯಿಂದ ಆಗಮಿಸಿದ್ದ, ಬಂಜಾರ ಸಮಾಜದ ಮುಖಂಡರು ಮತ್ತು ಸಮುದಾಯದವರು ಜಯಂತಿಯಲ್ಲಿ ಭಾಗವಹಿಸಿದ್ದರು. ವಿಧಾನಸಭಾ ಕ್ಷೇತ್ರದ ಸಮಸ್ತ ಬಂಜಾರ ಬಂಧುಗಳು, ಹಾಗೂ ಮುಖಂಡರು ಉಪಸ್ಥಿತರಿದ್ದರು. ಇದೇ ರೀತಿಯಲ್ಲಿ ಶಾಸಕರಾದ ಡಾ. ಎನ್.ಟಿ. ಶ್ರೀನಿವಾಸ್ ರವರ ಕಚೇರಿಯಲ್ಲಿ, ಸಂತ ಶ್ರೀಸೇವಾಲಾಲ್ ಜಯಂತಿ ಆಚಿಸಲಾಯಿತು.
ಈ ಸಂದರ್ಭದಲ್ಲಿ ಬಂಜಾರ ಸಮಾಜದ ಅಧ್ಯಕ್ಷರಾದ ಸಾಮ ನಾಯ್ಕ, ಶಿವಪುರ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಲಕ್ಷ್ಮೀಬಾಯಿ ವೆಂಕಟೇಶ್ ನಾಯ್ಕ, ಪಟ್ಟಣ ಪಂಚಾಯ್ತಿ ಸದಸ್ಯ ಭಾಸು ನಾಯ್ಕ, ಪೂರ್ಯನಾಯ್ಕ, ರತ್ನ ನಾಯ್ಕ, ಬಾಲಾಜಿ ನಾಯ್ಕ, ಮಂಜು ನಾಯ್ಕ, ಶಿವ ನಾಯ್ಕ, ಉಮೇಶ್ ನಾಯಕ್, ತೊತ್ಯ ನಾಯ್ಕ, ವೆಂಕಟೇಶ್ ನಾಯ್ಕ, ಪವಿತ್ರ ಬಾಯಿ, ಭಾಸ್ಕರ್ ನಾಯ್ಕ, ಪೂಜಾರಿ ಕೃಷ್ಣ ನಾಯ್ಕ, ನಾರಾಯಣ ನಾಯ್ಕ, ಪಾಂಡು ನಾಯ್ಕ, ಕೆ. ವೆಂಕಟೇಶ್ ನಾಯ್ಕ, ಜಗನ್ ನಾಥ್ ನಾಯ್ಕ, ಹಾಗೂ ಶಾಸಕರ ಕಚೇರಿಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು