2:24 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಸಂತ ಸೇವಾಲಾಲ್ ಮಹಾರಾಜ್ ಜಯಂತಿ ಆಚರಣೆ

15/02/2024, 22:18

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿನಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಬಳ್ಳಾರಿ ರಸ್ತೆಯಲ್ಲಿರುವ, ಶ್ರೀಸಂತ ಸೇವಾಲಾಲ್ ವೃತ್ತದಲ್ಲಿ ಗುರುವಾರ ಬಂಜಾರ ಸಮಾಜದಿಂದ ಸಂತ ಸೇವಾಲಾಲ್ ಮಹಾರಾಜ್ ರವರ ಜಯಂತಿ ಆಚರಿಸಲಾಯಿತು.

ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ತಾಂಡಗಳ ಹಾಗೂ ವಿವಿಧೆಡೆಯಿಂದ ಆಗಮಿಸಿದ್ದ, ಬಂಜಾರ ಸಮಾಜದ ಮುಖಂಡರು ಮತ್ತು ಸಮುದಾಯದವರು ಜಯಂತಿಯಲ್ಲಿ ಭಾಗವಹಿಸಿದ್ದರು. ವಿಧಾನಸಭಾ ಕ್ಷೇತ್ರದ ಸಮಸ್ತ ಬಂಜಾರ ಬಂಧುಗಳು, ಹಾಗೂ ಮುಖಂಡರು ಉಪಸ್ಥಿತರಿದ್ದರು. ಇದೇ ರೀತಿಯಲ್ಲಿ ಶಾಸಕರಾದ ಡಾ. ಎನ್.ಟಿ. ಶ್ರೀನಿವಾಸ್ ರವರ ಕಚೇರಿಯಲ್ಲಿ, ಸಂತ ಶ್ರೀಸೇವಾಲಾಲ್ ಜಯಂತಿ ಆಚಿಸಲಾಯಿತು.
ಈ ಸಂದರ್ಭದಲ್ಲಿ ಬಂಜಾರ ಸಮಾಜದ ಅಧ್ಯಕ್ಷರಾದ ಸಾಮ ನಾಯ್ಕ, ಶಿವಪುರ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಲಕ್ಷ್ಮೀಬಾಯಿ ವೆಂಕಟೇಶ್ ನಾಯ್ಕ, ಪಟ್ಟಣ ಪಂಚಾಯ್ತಿ ಸದಸ್ಯ ಭಾಸು ನಾಯ್ಕ, ಪೂರ್ಯನಾಯ್ಕ, ರತ್ನ ನಾಯ್ಕ, ಬಾಲಾಜಿ ನಾಯ್ಕ, ಮಂಜು ನಾಯ್ಕ, ಶಿವ ನಾಯ್ಕ, ಉಮೇಶ್ ನಾಯಕ್, ತೊತ್ಯ ನಾಯ್ಕ, ವೆಂಕಟೇಶ್ ನಾಯ್ಕ, ಪವಿತ್ರ ಬಾಯಿ, ಭಾಸ್ಕರ್ ನಾಯ್ಕ, ಪೂಜಾರಿ ಕೃಷ್ಣ ನಾಯ್ಕ, ನಾರಾಯಣ ನಾಯ್ಕ, ಪಾಂಡು ನಾಯ್ಕ, ಕೆ. ವೆಂಕಟೇಶ್ ನಾಯ್ಕ, ಜಗನ್ ನಾಥ್ ನಾಯ್ಕ, ಹಾಗೂ ಶಾಸಕರ ಕಚೇರಿಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು