11:06 AM Friday24 - April 2026
ಬ್ರೇಕಿಂಗ್ ನ್ಯೂಸ್
ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಸಂತ ಸೇವಾಲಾಲ್ ಮಹಾರಾಜ್ ಜಯಂತಿ ಆಚರಣೆ

15/02/2024, 22:18

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿನಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಬಳ್ಳಾರಿ ರಸ್ತೆಯಲ್ಲಿರುವ, ಶ್ರೀಸಂತ ಸೇವಾಲಾಲ್ ವೃತ್ತದಲ್ಲಿ ಗುರುವಾರ ಬಂಜಾರ ಸಮಾಜದಿಂದ ಸಂತ ಸೇವಾಲಾಲ್ ಮಹಾರಾಜ್ ರವರ ಜಯಂತಿ ಆಚರಿಸಲಾಯಿತು.

ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ತಾಂಡಗಳ ಹಾಗೂ ವಿವಿಧೆಡೆಯಿಂದ ಆಗಮಿಸಿದ್ದ, ಬಂಜಾರ ಸಮಾಜದ ಮುಖಂಡರು ಮತ್ತು ಸಮುದಾಯದವರು ಜಯಂತಿಯಲ್ಲಿ ಭಾಗವಹಿಸಿದ್ದರು. ವಿಧಾನಸಭಾ ಕ್ಷೇತ್ರದ ಸಮಸ್ತ ಬಂಜಾರ ಬಂಧುಗಳು, ಹಾಗೂ ಮುಖಂಡರು ಉಪಸ್ಥಿತರಿದ್ದರು. ಇದೇ ರೀತಿಯಲ್ಲಿ ಶಾಸಕರಾದ ಡಾ. ಎನ್.ಟಿ. ಶ್ರೀನಿವಾಸ್ ರವರ ಕಚೇರಿಯಲ್ಲಿ, ಸಂತ ಶ್ರೀಸೇವಾಲಾಲ್ ಜಯಂತಿ ಆಚಿಸಲಾಯಿತು.
ಈ ಸಂದರ್ಭದಲ್ಲಿ ಬಂಜಾರ ಸಮಾಜದ ಅಧ್ಯಕ್ಷರಾದ ಸಾಮ ನಾಯ್ಕ, ಶಿವಪುರ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಲಕ್ಷ್ಮೀಬಾಯಿ ವೆಂಕಟೇಶ್ ನಾಯ್ಕ, ಪಟ್ಟಣ ಪಂಚಾಯ್ತಿ ಸದಸ್ಯ ಭಾಸು ನಾಯ್ಕ, ಪೂರ್ಯನಾಯ್ಕ, ರತ್ನ ನಾಯ್ಕ, ಬಾಲಾಜಿ ನಾಯ್ಕ, ಮಂಜು ನಾಯ್ಕ, ಶಿವ ನಾಯ್ಕ, ಉಮೇಶ್ ನಾಯಕ್, ತೊತ್ಯ ನಾಯ್ಕ, ವೆಂಕಟೇಶ್ ನಾಯ್ಕ, ಪವಿತ್ರ ಬಾಯಿ, ಭಾಸ್ಕರ್ ನಾಯ್ಕ, ಪೂಜಾರಿ ಕೃಷ್ಣ ನಾಯ್ಕ, ನಾರಾಯಣ ನಾಯ್ಕ, ಪಾಂಡು ನಾಯ್ಕ, ಕೆ. ವೆಂಕಟೇಶ್ ನಾಯ್ಕ, ಜಗನ್ ನಾಥ್ ನಾಯ್ಕ, ಹಾಗೂ ಶಾಸಕರ ಕಚೇರಿಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು