12:03 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಸಾರ್ವಜನಿಕ ಆಸ್ಪತ್ರೆಯಲ್ಲಿ  ಸಾಮೂಹಿಕ ಸೀಮಂತ ಕಾರ್ಯಕ್ರಮ

09/03/2022, 18:54

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ತಾಲೂಕು ಸಾವ೯ಜನಿಕ ಆಸ್ಪತ್ರೆ ಯಲ್ಲಿ ಪ್ರದಾನ ಮಂತ್ರಿ ಮಾತೃ ವಂದನಾ ದಿನಾಚರಣೆ ಪ್ರಯುಕ್ತ ತಾಲೂಕು ಸಾವ೯ಜನಿಕ ಆಸ್ಪತ್ರೆಯ ವತಿಯಿಂದ ಗಭಿ೯ಣಿ ಸ್ತ್ರೀಯರಿಗೆ ಹೆಚ್.ಐ.ವಿ ಹಾಗೂ ಏಡ್ಸ್ ವಿಚಾರಗಳ ಕುರಿತು ಜಾಗೃತಿ ಮೂಡಿಸುವ ಹಿನ್ನಲೆಯಲ್ಲಿ ತಾಯಿಯಿಂದ ಮಗುವಿಗೆ ಹೆಚ್.ಐ.ವಿ ಸೋಂಕು ಹರಡುವಿಕೆ ನಿಮೂ೯ಲನಾ ಆಂದೋಲನ ಕಾರ್ಯಕ್ರಮ ಹಿನ್ನೆಲೆಯಲ್ಲಿ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶಾರದಾ ಬಾಯಿ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಸರಸ್ವತಿ ರಾಘವೇಂದ್ರ, ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ಷಣ್ಮುಖ ನಾಯ್ಕ, ಕಿವಿ ಮೂಗು ಗಂಟಲು ತಜ್ಞರಾದ ಡಾ ಮನ್ಸುರ್ ಆಲಿ, ಆಸ್ಪತ್ರೆಯ ಸಹಾಯಕ ಆಡಳಿತ ಅಧಿಕಾರಿಗಳಾದ ವೀರಣ್ಣ, ಆಸ್ಪತ್ರೆಯ ಅಧೀಕ್ಷಕರಾದ ಕೆ.ಬಿ.ಎಂ ವೀರಭದ್ರಯ್ಯ, ಹಿರಿಯ ಆರೋಗ್ಯ ಮೇಲ್ವಿಚಾರಕರಾದ ಚಿದಾನಂದಪ್ಪ ವೇದಿಕೆಯಲ್ಲಿದ್ದರು.             

ಎನ್.ಸಿ.ಡಿ. ಆಪ್ತ ಸಮಾಲೋಚಕರಾದ ನಾಗರತ್ನ, ಗಂಗಮ್ಮ, ವೇದಾವತಿ, ವಿನಾಯಕ, ಬೋರಣ್ಣ, ಆರ್.ಕೆ.ಎಸ್.ಕೆ. ಆಪ್ತ ಸಮಾಲೋಚಕರಾದ ಓಬಣ್ಣ,ಕೆ. ಪ್ರಶಾಂತ ಕುಮಾರ್, ಆಶಾ ಕಾರ್ಯಕರ್ತೆಯರಾದ ಕಿರಿಯರು, ಆರೋಗ್ಯ ಸಹಾಯಕರಾದ ಸುನೀತಾ, 

ಸಾವಿತ್ರಿ, ಉಮಾ, ಶುಶ್ರೂಷಾಧಿಕಾರಿಗಳಾದ ರೇಣುಕಾ, ಶಶಿಕಲಾ, ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆಯ 40 ಜನ ಗಭಿ೯ಣಿ ಮಹಿಳೆಯರಿಗೆ ಈ ಸಂದರ್ಭದಲ್ಲಿ ಸೀಮಂತ ಸೇವೆ ಜರುಗಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು