9:28 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಶ್ರೀಪೇಟೆ ಬಸವೇಶ್ವರ ಕಾರ್ತೀಕೋತ್ಸವ; ಶ್ರೀವೀರಭದ್ರೇಶ್ವರ ಹಲಗೆ ಪ್ರಸ್ತ; ಹರಿದು ಬಂದ ಭಕ್ತಸಾಗರ

05/01/2024, 22:30

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿಯ ಶ್ರೀಪೇಟೆ ಬಸವೇಶ್ವರ ದೇವಸ್ಥಾನದ ಸೇವಾ ಸಮಿತಿ ಹಾಗೂ ಪೇಟೆಯ ಸಮಸ್ತ ಭಕ್ತರ ಸಹಯೋಗದಲ್ಲಿ ರಾತ್ರಿ ಪಟ್ಟಣದ ಶ್ರೀಪೇಟೆ ಬಸವೇಶ್ವರ ದೇವರ ಕಾರ್ತೀಕೋತ್ಸವ ಜರುಗಿತು.


ಮಹಿಳೆಯರು ಮಕ್ಕಳು ಯುವಕರು ಪಟ್ಟಣದ ವಿವಿಧೆಡೆಯ ಭಕ್ತರು ದೇವರ ದರ್ಶನ ಪಡೆದರು, ಧಾರ್ಮಿಕ ವಿಧಿ ವಿಧಾನದಂತೆ ದೀಪ ಬೆಳಗಿ ಪುನೀತರಾದರು. ಜ. 5ರಂದು ಬೆಳಿಗ್ಗೆ ಶ್ರೀವೀರಭದ್ರೇಶ್ವರ ಹಲಗೆ ಪ್ರಸ್ತ ಜರುಗಿತು, ಶ್ರೀಊರಮ್ಮ ದೇವಿ ಹೊಂಡದಲ್ಲಿ ಶ್ರೀವೀರಭದ್ರೇಶ್ವರ ಸ್ವಾಮಿಯ ಹಲಗೆ ಗಳನ್ನು. ಶಾಸ್ತ್ರೋಕ್ತವಾಗಿ ಪೂಜಿಸಿ ನಂದಿಕೋಲು ಸಮ್ಮಾಳ ವಾದ್ಯಗಳೊಂದಿಗೆ, ಪ್ರಮುಖ ಬೀದಿಗಳ ಮೂಲಕ ಶ್ರೀ ಬಸವೈಶ್ವರ ದೇವರ ಪಲ್ಲಕ್ಕಿ ಜರುಗಿಸಲ‍ಾಯಿತು. ಭಕ್ತರು ಶ್ರೀವೀರಭದ್ರೇಶ್ವರ ದೇವರ ಸೂಸ್ತ್ರ ಹಾಕಿಸಿಕೊಂಡು, ಮಹಿಳೆಯರು ಮಕ್ಕಳು ಯುವಕರು ಭಕ್ತಿಯಿಂದ ಕಾರ್ತೀಕೋತ್ಸವ ಆಚರಿಸಿ ದೇವರ ಕೃಪೆಗೆ ಪಾತ್ರರಾದರು.

ಇತ್ತೀಚಿನ ಸುದ್ದಿ

ಜಾಹೀರಾತು