8:11 PM Friday19 - September 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಶ್ರೀಪೇಟೆ ಬಸವೇಶ್ವರ ಕಾರ್ತೀಕೋತ್ಸವ; ಶ್ರೀವೀರಭದ್ರೇಶ್ವರ ಹಲಗೆ ಪ್ರಸ್ತ; ಹರಿದು ಬಂದ ಭಕ್ತಸಾಗರ

05/01/2024, 22:30

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿಯ ಶ್ರೀಪೇಟೆ ಬಸವೇಶ್ವರ ದೇವಸ್ಥಾನದ ಸೇವಾ ಸಮಿತಿ ಹಾಗೂ ಪೇಟೆಯ ಸಮಸ್ತ ಭಕ್ತರ ಸಹಯೋಗದಲ್ಲಿ ರಾತ್ರಿ ಪಟ್ಟಣದ ಶ್ರೀಪೇಟೆ ಬಸವೇಶ್ವರ ದೇವರ ಕಾರ್ತೀಕೋತ್ಸವ ಜರುಗಿತು.


ಮಹಿಳೆಯರು ಮಕ್ಕಳು ಯುವಕರು ಪಟ್ಟಣದ ವಿವಿಧೆಡೆಯ ಭಕ್ತರು ದೇವರ ದರ್ಶನ ಪಡೆದರು, ಧಾರ್ಮಿಕ ವಿಧಿ ವಿಧಾನದಂತೆ ದೀಪ ಬೆಳಗಿ ಪುನೀತರಾದರು. ಜ. 5ರಂದು ಬೆಳಿಗ್ಗೆ ಶ್ರೀವೀರಭದ್ರೇಶ್ವರ ಹಲಗೆ ಪ್ರಸ್ತ ಜರುಗಿತು, ಶ್ರೀಊರಮ್ಮ ದೇವಿ ಹೊಂಡದಲ್ಲಿ ಶ್ರೀವೀರಭದ್ರೇಶ್ವರ ಸ್ವಾಮಿಯ ಹಲಗೆ ಗಳನ್ನು. ಶಾಸ್ತ್ರೋಕ್ತವಾಗಿ ಪೂಜಿಸಿ ನಂದಿಕೋಲು ಸಮ್ಮಾಳ ವಾದ್ಯಗಳೊಂದಿಗೆ, ಪ್ರಮುಖ ಬೀದಿಗಳ ಮೂಲಕ ಶ್ರೀ ಬಸವೈಶ್ವರ ದೇವರ ಪಲ್ಲಕ್ಕಿ ಜರುಗಿಸಲ‍ಾಯಿತು. ಭಕ್ತರು ಶ್ರೀವೀರಭದ್ರೇಶ್ವರ ದೇವರ ಸೂಸ್ತ್ರ ಹಾಕಿಸಿಕೊಂಡು, ಮಹಿಳೆಯರು ಮಕ್ಕಳು ಯುವಕರು ಭಕ್ತಿಯಿಂದ ಕಾರ್ತೀಕೋತ್ಸವ ಆಚರಿಸಿ ದೇವರ ಕೃಪೆಗೆ ಪಾತ್ರರಾದರು.

ಇತ್ತೀಚಿನ ಸುದ್ದಿ

ಜಾಹೀರಾತು