1:54 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಶ್ರೀಪೇಟೆ ಬಸವೇಶ್ವರ ಕಾರ್ತೀಕೋತ್ಸವ; ಶ್ರೀವೀರಭದ್ರೇಶ್ವರ ಹಲಗೆ ಪ್ರಸ್ತ; ಹರಿದು ಬಂದ ಭಕ್ತಸಾಗರ

05/01/2024, 22:30

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿಯ ಶ್ರೀಪೇಟೆ ಬಸವೇಶ್ವರ ದೇವಸ್ಥಾನದ ಸೇವಾ ಸಮಿತಿ ಹಾಗೂ ಪೇಟೆಯ ಸಮಸ್ತ ಭಕ್ತರ ಸಹಯೋಗದಲ್ಲಿ ರಾತ್ರಿ ಪಟ್ಟಣದ ಶ್ರೀಪೇಟೆ ಬಸವೇಶ್ವರ ದೇವರ ಕಾರ್ತೀಕೋತ್ಸವ ಜರುಗಿತು.


ಮಹಿಳೆಯರು ಮಕ್ಕಳು ಯುವಕರು ಪಟ್ಟಣದ ವಿವಿಧೆಡೆಯ ಭಕ್ತರು ದೇವರ ದರ್ಶನ ಪಡೆದರು, ಧಾರ್ಮಿಕ ವಿಧಿ ವಿಧಾನದಂತೆ ದೀಪ ಬೆಳಗಿ ಪುನೀತರಾದರು. ಜ. 5ರಂದು ಬೆಳಿಗ್ಗೆ ಶ್ರೀವೀರಭದ್ರೇಶ್ವರ ಹಲಗೆ ಪ್ರಸ್ತ ಜರುಗಿತು, ಶ್ರೀಊರಮ್ಮ ದೇವಿ ಹೊಂಡದಲ್ಲಿ ಶ್ರೀವೀರಭದ್ರೇಶ್ವರ ಸ್ವಾಮಿಯ ಹಲಗೆ ಗಳನ್ನು. ಶಾಸ್ತ್ರೋಕ್ತವಾಗಿ ಪೂಜಿಸಿ ನಂದಿಕೋಲು ಸಮ್ಮಾಳ ವಾದ್ಯಗಳೊಂದಿಗೆ, ಪ್ರಮುಖ ಬೀದಿಗಳ ಮೂಲಕ ಶ್ರೀ ಬಸವೈಶ್ವರ ದೇವರ ಪಲ್ಲಕ್ಕಿ ಜರುಗಿಸಲ‍ಾಯಿತು. ಭಕ್ತರು ಶ್ರೀವೀರಭದ್ರೇಶ್ವರ ದೇವರ ಸೂಸ್ತ್ರ ಹಾಕಿಸಿಕೊಂಡು, ಮಹಿಳೆಯರು ಮಕ್ಕಳು ಯುವಕರು ಭಕ್ತಿಯಿಂದ ಕಾರ್ತೀಕೋತ್ಸವ ಆಚರಿಸಿ ದೇವರ ಕೃಪೆಗೆ ಪಾತ್ರರಾದರು.

ಇತ್ತೀಚಿನ ಸುದ್ದಿ

ಜಾಹೀರಾತು