1:58 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಕೂಡ್ಲಿಗಿ: ವಿವಿಧ ಯೋಜನೆಗಳ ಪಲಾನುಭವಿಗಳಿಗೆ ಸೌಲಭ್ಯ ವಿತರಿಸಿದ ಶಾಸಕ ಶ್ರೀನಿವಾಸ್

12/02/2024, 13:52

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ರಾಜ್ಯ ಸರ್ಕಾರದಿಂದ 2021-22 ನೇ ಸಾಲಿನಲ್ಲಿ ತಾಲೂಕಿನ ಅಲ್ಪಸಂಖ್ಯಾತರಿಗೆ ಗಂಗಾ ಕಲ್ಯಾಣ ಯೋಜನೆ ಸೇರಿದಂತೆ, ವಿವಿದ ಯೋಜನೆಗಳು ಅರ್ಹ ಪಲಾನುಭವಿಗಳಿಗೆ ಮಂಜೂರಾಗಿದ್ದು. ಓರ್ವ ಫಲಾನುಭವಿಗೆ 3 ಲಕ್ಷ ವೆಚ್ಚದಂತೆ, ಬೋರ್ ವೆಲ್, ವಿದ್ಯುತ್ ಸಂಪರ್ಕ, ವಿದ್ಯುತ್ ಪರಿವರ್ತಕ, ಪಂಪು, ಮೋಟರು, ಪೈಪುಗಳು, ಬೋರ್ಡ್ ಸೇರಿದಂತೆ. ಅಗತ್ಯ ಸಾಮಾಗ್ರಿಗಳನ್ನು, ಗಂಗಾಕಲ್ಯಾಣ ಯೋಜನೆ ಫಲಾನುಭವಿಗೆ ಕಲ್ಪಿಸಲಾಯಿತು.
ತಾಲೂಕಿನ ವಿವಿಧೆಡೆಯ ಅರ್ಹ ಪಲಾನುಭವಿಗಳಿಗೆ, ಕ್ಷೇತ್ರದ ಶಾಸಕರಾದ ಡಾ. ಎನ್.ಟಿ.ಶ್ರೀನಿವಾಸ್ ರವರು ವಿತರಿಸಿದರು. ಜಿಲ್ಲಾ ಅಲ್ಪಸಂಖ್ಯಾತರ ಇಲಖಾಧಿಕಾರಿ ಭಾಷಾ ಮತ್ತು ವಾಲ್ಮೀಕಿ ಸಮುದಾಯದ ಮುಖಂಡ ಎನ್.ಟಿ.ತಮ್ಮಣ್ಣ ಭಾಗವಹಿಸಿದ್ದರು. ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು. ವಿವಿಧ ಜನಪ್ರತಿನಿಧಿಗಳು ಹಾಗೂ ಮುಖಂಡರು ನಾಗರೀಕರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು