9:49 AM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಕೂಡ್ಲಿಗಿಯಲ್ಲಿ ಗ್ಯಾಸ್ ಏಜೆನ್ಸಿಗಳಿಂದ ಹಗಲು ದರೋಡೆ: ಅಡುಗೆ ಅನಿಲ ಸಿಲಿಂಡರ್ ಗೆ 100 ರೂ. ಹೆಚ್ಚು ಹಣ ವಸೂಲಿ; ತಹಶೀಲ್ದಾರರಿಗೆ ದೂರು

18/01/2024, 10:29

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆಗಳಲ್ಲಿ, ಅಡಿಗೆ ಅನಿಲ ಸಿಲಿಂಡರ್ ವಿತರಕರು ಹಾಗೂ ಏಜೆಂಟರು ಅಡುಗೆ ಅನಿಲ ಸಿಲಿಂಡರ್ ಗ್ರಾಹಕರಿಂದ ವಿತರಣೆ ಸಂದರ್ಭದಲ್ಲಿ, ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ 100 ಅಧಿಕ ಹಣ ವಸೂಲಿ ಮಾಡಲಾಗುತ್ತಿದ್ದಾರೆಂದು. ಅಂತಹ ವಿತರಕರ ವಿರುದ್ಧ ಹಾಗೂ ಏಜೆಂನ್ಸಿಯವರ ವಿರುದ್ಧ, ಕಾನೂನು ರೀತ್ಯ ಅಗತ್ಯ ಶಿಸ್ತು ಕ್ರಮ ಜರುಗಿಸಬೇಕೆಂದು ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಆಯೋಗ ಜಿಲ್ಲಾ ಘಟಕ ದೂರಿದೆ.


ಆಯೋಗದ ಜಿಲ್ಲಾ ಘಟಕದ ಉಪಾಧ್ಯಕ್ಷ ಗುನ್ನಳ್ಳಿ ಶ್ರೀಧರವರ ನೇತೃತ್ವದಲ್ಲಿ, ಆಯೋಗದ ಪದಾಧಿಕಾರಿಗಳು ತಹಶಿಲ್ದಾರರಾದ ಎಂ. ರೇಣುಕಮ್ಮ ಅವರಿಗೆ ತಪಿತಸ್ಥರ ವಿರುದ್ಧ ಸೂಕ್ತ ಶಿಸ್ಥು ಕ್ರಮಕ್ಕಾಗಿ ಒತ್ತಾಯಿಸಿ, ತಮ್ಮ ಹಕ್ಕೊತ್ತಾಯ ಪತ್ರ ನೀಡಿದ್ದಾರೆ. ಈ ಸಂದರ್ಭದಲ್ಲಿ ಗುಡ್ಡದ ರಾಜು, ಮಂಜು, ಸುರೇಂದ್ರ, ರಾಘವೇಂದ್ರ ಸೇರಿದಂತೆ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು