10:32 AM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಕೂಡ್ಲಿಗಿಯಲ್ಲಿ ಗ್ಯಾಸ್ ಏಜೆನ್ಸಿಗಳಿಂದ ಹಗಲು ದರೋಡೆ: ಅಡುಗೆ ಅನಿಲ ಸಿಲಿಂಡರ್ ಗೆ 100 ರೂ. ಹೆಚ್ಚು ಹಣ ವಸೂಲಿ; ತಹಶೀಲ್ದಾರರಿಗೆ ದೂರು

18/01/2024, 10:29

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆಗಳಲ್ಲಿ, ಅಡಿಗೆ ಅನಿಲ ಸಿಲಿಂಡರ್ ವಿತರಕರು ಹಾಗೂ ಏಜೆಂಟರು ಅಡುಗೆ ಅನಿಲ ಸಿಲಿಂಡರ್ ಗ್ರಾಹಕರಿಂದ ವಿತರಣೆ ಸಂದರ್ಭದಲ್ಲಿ, ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ 100 ಅಧಿಕ ಹಣ ವಸೂಲಿ ಮಾಡಲಾಗುತ್ತಿದ್ದಾರೆಂದು. ಅಂತಹ ವಿತರಕರ ವಿರುದ್ಧ ಹಾಗೂ ಏಜೆಂನ್ಸಿಯವರ ವಿರುದ್ಧ, ಕಾನೂನು ರೀತ್ಯ ಅಗತ್ಯ ಶಿಸ್ತು ಕ್ರಮ ಜರುಗಿಸಬೇಕೆಂದು ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಆಯೋಗ ಜಿಲ್ಲಾ ಘಟಕ ದೂರಿದೆ.


ಆಯೋಗದ ಜಿಲ್ಲಾ ಘಟಕದ ಉಪಾಧ್ಯಕ್ಷ ಗುನ್ನಳ್ಳಿ ಶ್ರೀಧರವರ ನೇತೃತ್ವದಲ್ಲಿ, ಆಯೋಗದ ಪದಾಧಿಕಾರಿಗಳು ತಹಶಿಲ್ದಾರರಾದ ಎಂ. ರೇಣುಕಮ್ಮ ಅವರಿಗೆ ತಪಿತಸ್ಥರ ವಿರುದ್ಧ ಸೂಕ್ತ ಶಿಸ್ಥು ಕ್ರಮಕ್ಕಾಗಿ ಒತ್ತಾಯಿಸಿ, ತಮ್ಮ ಹಕ್ಕೊತ್ತಾಯ ಪತ್ರ ನೀಡಿದ್ದಾರೆ. ಈ ಸಂದರ್ಭದಲ್ಲಿ ಗುಡ್ಡದ ರಾಜು, ಮಂಜು, ಸುರೇಂದ್ರ, ರಾಘವೇಂದ್ರ ಸೇರಿದಂತೆ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು