4:37 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕೂಡ್ಲಿಗಿಯಲ್ಲಿ ಸರ್ವಂ ಕೃಷ್ಣಮಯ: ಮಕ್ಕಳಿಗೆ ವಾಸುದೇವನ ವೇಷ ತೊಡಿಸಿ ಸಂಭ್ರಮಿಸಿದ ಭಕ್ತ ಜನ

01/09/2021, 16:22

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಕೂಡ್ಲಿಗಿ ತಾಲೂಕಿನ ಬಹುತೇಕ ಕಡೆ ಕೃಷ್ಣ ದೇವನ ಪರ್ವ ಜರುಗಿದೆ.ಕೂಡ್ಲಿಗಿ ಪಟ್ಟಣದ ಶ್ರೀವೆಂಕಟೇಶ್ವರ ದೇವಸ್ಥಾನ ಮತ್ತು ಶ್ರೀಕೊತ್ತಲಾಂಜನೇಯ ದೇವಸ್ಥಾನ, ಬಂಡೇ ಬಸಾಪುರ ತಾಂಡದ ಶ್ರೀವಿಠಲದೇವರ ದೇವಸ್ಥಾನದಲ್ಲಿ, ಬೊಪ್ಪಲಾಪುರ ಗ್ರಾಮದಲ್ಲಿ ಶ್ರೀಕೃಷ್ಣ ನ ವಿಶೇಷ ಆರಾಧನೆ ಜರುಗಿತು.

ಭಕ್ತರು ಶ್ರೀಕೃಷ್ಣಲೀಲೆಗಳನ್ನು ಸಾರುವ ವೇಷಗಳನ್ನು ತಮ್ಮ ಮಕ್ಕಳಿಗೆ ತೊಡಿಸಿ ಕೃಷ್ಣನನ್ನು ಕಂಡು ನಲಿದರು. ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ಶ್ರೀಕೃಷ್ಣ ದೇವನ ಆರಾಧನೆ ಭರ್ಜರಿ ನಡೆಯಿತು.

ಹಿರಿಯರು, ದೇವಸ್ಥಾನದ ಕಾರ್ಯಕರ್ತರು, ಮಹಿಳೆಯರು ಹಾಗೂ ಮಕ್ಕಳು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು.
oo
ಹಲವು ಗ್ರಾಮಗಳಲ್ಲಿನ ವಿಠಲ ದೇವಸ್ಥಾನ  ಹಾಗೂ ವಿಷ್ಣು ದೇವಸ್ಥಾನಗಳಲ್ಲಿ ಶ್ರೀಕೃಷ್ಣ ದೇವರ ಭಜನೆ ಆರಾಧನೆ ವಿಶೇಷ ಪೂಜಾ ಕೈಂಕರ್ಯಗಳನ್ನು ಜರುಗಿಸಲಾಯಿತು. ಈ ಮೂಲಕ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆಗಳಲ್ಲಿ,ಶ್ರೀಕೃಷ್ಣ ದೇವರ ದರುಷನ ಭಾಗ್ಯ ಅಸ್ತಿಕರಿಗೆ ದೊರಕಿ ಜಗವೆಲ್ಲಾ ಕೃಷ್ಣಮಯ ಎಂಬತಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು