6:41 AM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಕೂಡ್ಲಿಗಿಯಲ್ಲಿ ಸರ್ವಂ ಕೃಷ್ಣಮಯ: ಮಕ್ಕಳಿಗೆ ವಾಸುದೇವನ ವೇಷ ತೊಡಿಸಿ ಸಂಭ್ರಮಿಸಿದ ಭಕ್ತ ಜನ

01/09/2021, 16:22

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಕೂಡ್ಲಿಗಿ ತಾಲೂಕಿನ ಬಹುತೇಕ ಕಡೆ ಕೃಷ್ಣ ದೇವನ ಪರ್ವ ಜರುಗಿದೆ.ಕೂಡ್ಲಿಗಿ ಪಟ್ಟಣದ ಶ್ರೀವೆಂಕಟೇಶ್ವರ ದೇವಸ್ಥಾನ ಮತ್ತು ಶ್ರೀಕೊತ್ತಲಾಂಜನೇಯ ದೇವಸ್ಥಾನ, ಬಂಡೇ ಬಸಾಪುರ ತಾಂಡದ ಶ್ರೀವಿಠಲದೇವರ ದೇವಸ್ಥಾನದಲ್ಲಿ, ಬೊಪ್ಪಲಾಪುರ ಗ್ರಾಮದಲ್ಲಿ ಶ್ರೀಕೃಷ್ಣ ನ ವಿಶೇಷ ಆರಾಧನೆ ಜರುಗಿತು.

ಭಕ್ತರು ಶ್ರೀಕೃಷ್ಣಲೀಲೆಗಳನ್ನು ಸಾರುವ ವೇಷಗಳನ್ನು ತಮ್ಮ ಮಕ್ಕಳಿಗೆ ತೊಡಿಸಿ ಕೃಷ್ಣನನ್ನು ಕಂಡು ನಲಿದರು. ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ಶ್ರೀಕೃಷ್ಣ ದೇವನ ಆರಾಧನೆ ಭರ್ಜರಿ ನಡೆಯಿತು.

ಹಿರಿಯರು, ದೇವಸ್ಥಾನದ ಕಾರ್ಯಕರ್ತರು, ಮಹಿಳೆಯರು ಹಾಗೂ ಮಕ್ಕಳು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು.
oo
ಹಲವು ಗ್ರಾಮಗಳಲ್ಲಿನ ವಿಠಲ ದೇವಸ್ಥಾನ  ಹಾಗೂ ವಿಷ್ಣು ದೇವಸ್ಥಾನಗಳಲ್ಲಿ ಶ್ರೀಕೃಷ್ಣ ದೇವರ ಭಜನೆ ಆರಾಧನೆ ವಿಶೇಷ ಪೂಜಾ ಕೈಂಕರ್ಯಗಳನ್ನು ಜರುಗಿಸಲಾಯಿತು. ಈ ಮೂಲಕ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆಗಳಲ್ಲಿ,ಶ್ರೀಕೃಷ್ಣ ದೇವರ ದರುಷನ ಭಾಗ್ಯ ಅಸ್ತಿಕರಿಗೆ ದೊರಕಿ ಜಗವೆಲ್ಲಾ ಕೃಷ್ಣಮಯ ಎಂಬತಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು