3:11 PM Thursday15 - May 2025
ಬ್ರೇಕಿಂಗ್ ನ್ಯೂಸ್
ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.…

ಇತ್ತೀಚಿನ ಸುದ್ದಿ

ಕುದ್ರೋಳಿ ದಸರಾ: ಇಂದು ಸಂಜೆ 4 ಗಂಟೆಗೆ ಪೂರ್ವಭಾವಿ ಸಭೆ: ಕ್ಷೇತ್ರದ ಹರಿಕಾರ ಜನಾರ್ಧನ ಪೂಜಾರಿ ಉಪಸ್ಥಿತಿ

18/09/2022, 12:09

ಮಂಗಳೂರು(reporterkarnataka.com):ಕುದ್ರೋಳಿ ಶ್ರೀ ಗೋಕರ್ಣ ನಾಥ  ಕ್ಷೇತ್ರದ ದಸರಾ ಮಹೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ ಸೆ.18ರಂದು ಸಂಜೆ 4 ಗಂಟೆಗೆ ಕುದ್ರೋಳಿ ದೇಗುಲದ ಜಯ.ಸಿ  ಸುವರ್ಣ ಸಭಾಂಗಣದಲ್ಲಿ 
ನಡೆಯಲಿದೆ.

ಕ್ಷೇತ್ರದ ವತಿಯಿಂದ ಸೆ.26 ಅ 5ರ ವರೆಗೆ ದಸರಾ ಉತ್ಸವ ವ್ಯವಸ್ಥಿತವಾಗಿ ನಡೆಯಲು ತೀರ್ಮಾನಿಸಲಾಗಿದ್ದು, ಪೂರ್ವಭಾವಿ ಸಭೆ ಕ್ಷೇತ್ರದ ಅಭಿವೃದ್ಧಿಯ ಹರಿಕಾರ ಕೇಂದ್ರ ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿ ಅವರ  ನೇತೃತ್ವದಲ್ಲಿ ಜರುಗಲಿದೆ.

ಸೆ.18 ರಂದು ಸಂಜೆ 4  ಗಂಟೆಗೆ ಕುದ್ರೋಳಿ ಜಯ.ಸಿ ಸುವರ್ಣ ಸಭೆ ಸಭಾಂಗಣದಲ್ಲಿ ಭಕ್ತರ ಸಭೆ ನಡೆಯಲಿದೆ.ಎಲ್ಲಾ ಸಂಘ- ಸಂಸ್ಥೆಗಳ ಪದಾಧಿಕಾರಿಗಳು, ಭಕ್ತರು ಭಾಗವಹಿಸಬೇಕು ಎಂದು ಆಡಳಿತ ಸಮಿತಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು