1:13 AM Friday20 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಕುದ್ರೋಳಿ ದಸರಾ: ಇಂದು ಸಂಜೆ 4 ಗಂಟೆಗೆ ಪೂರ್ವಭಾವಿ ಸಭೆ: ಕ್ಷೇತ್ರದ ಹರಿಕಾರ ಜನಾರ್ಧನ ಪೂಜಾರಿ ಉಪಸ್ಥಿತಿ

18/09/2022, 12:09

ಮಂಗಳೂರು(reporterkarnataka.com):ಕುದ್ರೋಳಿ ಶ್ರೀ ಗೋಕರ್ಣ ನಾಥ  ಕ್ಷೇತ್ರದ ದಸರಾ ಮಹೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ ಸೆ.18ರಂದು ಸಂಜೆ 4 ಗಂಟೆಗೆ ಕುದ್ರೋಳಿ ದೇಗುಲದ ಜಯ.ಸಿ  ಸುವರ್ಣ ಸಭಾಂಗಣದಲ್ಲಿ 
ನಡೆಯಲಿದೆ.

ಕ್ಷೇತ್ರದ ವತಿಯಿಂದ ಸೆ.26 ಅ 5ರ ವರೆಗೆ ದಸರಾ ಉತ್ಸವ ವ್ಯವಸ್ಥಿತವಾಗಿ ನಡೆಯಲು ತೀರ್ಮಾನಿಸಲಾಗಿದ್ದು, ಪೂರ್ವಭಾವಿ ಸಭೆ ಕ್ಷೇತ್ರದ ಅಭಿವೃದ್ಧಿಯ ಹರಿಕಾರ ಕೇಂದ್ರ ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿ ಅವರ  ನೇತೃತ್ವದಲ್ಲಿ ಜರುಗಲಿದೆ.

ಸೆ.18 ರಂದು ಸಂಜೆ 4  ಗಂಟೆಗೆ ಕುದ್ರೋಳಿ ಜಯ.ಸಿ ಸುವರ್ಣ ಸಭೆ ಸಭಾಂಗಣದಲ್ಲಿ ಭಕ್ತರ ಸಭೆ ನಡೆಯಲಿದೆ.ಎಲ್ಲಾ ಸಂಘ- ಸಂಸ್ಥೆಗಳ ಪದಾಧಿಕಾರಿಗಳು, ಭಕ್ತರು ಭಾಗವಹಿಸಬೇಕು ಎಂದು ಆಡಳಿತ ಸಮಿತಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು