5:37 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಕುದ್ರೋಳಿ ದಸರಾ: ಇಂದು ಸಂಜೆ 4 ಗಂಟೆಗೆ ಪೂರ್ವಭಾವಿ ಸಭೆ: ಕ್ಷೇತ್ರದ ಹರಿಕಾರ ಜನಾರ್ಧನ ಪೂಜಾರಿ ಉಪಸ್ಥಿತಿ

18/09/2022, 12:09

ಮಂಗಳೂರು(reporterkarnataka.com):ಕುದ್ರೋಳಿ ಶ್ರೀ ಗೋಕರ್ಣ ನಾಥ  ಕ್ಷೇತ್ರದ ದಸರಾ ಮಹೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ ಸೆ.18ರಂದು ಸಂಜೆ 4 ಗಂಟೆಗೆ ಕುದ್ರೋಳಿ ದೇಗುಲದ ಜಯ.ಸಿ  ಸುವರ್ಣ ಸಭಾಂಗಣದಲ್ಲಿ 
ನಡೆಯಲಿದೆ.

ಕ್ಷೇತ್ರದ ವತಿಯಿಂದ ಸೆ.26 ಅ 5ರ ವರೆಗೆ ದಸರಾ ಉತ್ಸವ ವ್ಯವಸ್ಥಿತವಾಗಿ ನಡೆಯಲು ತೀರ್ಮಾನಿಸಲಾಗಿದ್ದು, ಪೂರ್ವಭಾವಿ ಸಭೆ ಕ್ಷೇತ್ರದ ಅಭಿವೃದ್ಧಿಯ ಹರಿಕಾರ ಕೇಂದ್ರ ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿ ಅವರ  ನೇತೃತ್ವದಲ್ಲಿ ಜರುಗಲಿದೆ.

ಸೆ.18 ರಂದು ಸಂಜೆ 4  ಗಂಟೆಗೆ ಕುದ್ರೋಳಿ ಜಯ.ಸಿ ಸುವರ್ಣ ಸಭೆ ಸಭಾಂಗಣದಲ್ಲಿ ಭಕ್ತರ ಸಭೆ ನಡೆಯಲಿದೆ.ಎಲ್ಲಾ ಸಂಘ- ಸಂಸ್ಥೆಗಳ ಪದಾಧಿಕಾರಿಗಳು, ಭಕ್ತರು ಭಾಗವಹಿಸಬೇಕು ಎಂದು ಆಡಳಿತ ಸಮಿತಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು