6:53 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕುದ್ರೋಳಿ ದಸರಾ: ಇಂದು ಸಂಜೆ 4 ಗಂಟೆಗೆ ಪೂರ್ವಭಾವಿ ಸಭೆ: ಕ್ಷೇತ್ರದ ಹರಿಕಾರ ಜನಾರ್ಧನ ಪೂಜಾರಿ ಉಪಸ್ಥಿತಿ

18/09/2022, 12:09

ಮಂಗಳೂರು(reporterkarnataka.com):ಕುದ್ರೋಳಿ ಶ್ರೀ ಗೋಕರ್ಣ ನಾಥ  ಕ್ಷೇತ್ರದ ದಸರಾ ಮಹೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ ಸೆ.18ರಂದು ಸಂಜೆ 4 ಗಂಟೆಗೆ ಕುದ್ರೋಳಿ ದೇಗುಲದ ಜಯ.ಸಿ  ಸುವರ್ಣ ಸಭಾಂಗಣದಲ್ಲಿ 
ನಡೆಯಲಿದೆ.

ಕ್ಷೇತ್ರದ ವತಿಯಿಂದ ಸೆ.26 ಅ 5ರ ವರೆಗೆ ದಸರಾ ಉತ್ಸವ ವ್ಯವಸ್ಥಿತವಾಗಿ ನಡೆಯಲು ತೀರ್ಮಾನಿಸಲಾಗಿದ್ದು, ಪೂರ್ವಭಾವಿ ಸಭೆ ಕ್ಷೇತ್ರದ ಅಭಿವೃದ್ಧಿಯ ಹರಿಕಾರ ಕೇಂದ್ರ ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿ ಅವರ  ನೇತೃತ್ವದಲ್ಲಿ ಜರುಗಲಿದೆ.

ಸೆ.18 ರಂದು ಸಂಜೆ 4  ಗಂಟೆಗೆ ಕುದ್ರೋಳಿ ಜಯ.ಸಿ ಸುವರ್ಣ ಸಭೆ ಸಭಾಂಗಣದಲ್ಲಿ ಭಕ್ತರ ಸಭೆ ನಡೆಯಲಿದೆ.ಎಲ್ಲಾ ಸಂಘ- ಸಂಸ್ಥೆಗಳ ಪದಾಧಿಕಾರಿಗಳು, ಭಕ್ತರು ಭಾಗವಹಿಸಬೇಕು ಎಂದು ಆಡಳಿತ ಸಮಿತಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು