8:14 PM Friday11 - April 2025
ಬ್ರೇಕಿಂಗ್ ನ್ಯೂಸ್
Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:…

ಇತ್ತೀಚಿನ ಸುದ್ದಿ

ಕುಕ್ಕೆ ಮಹಾವಿದ್ಯಾಲಯ ಸಮಾಜ ಶಾಸ್ತ್ರ ವಿಭಾಗದ ವತಿಯಿಂದ ಜೀವನ ದಾರಿ ಆಶ್ರಮಕ್ಕೆ ಶೈಕ್ಷಣಿಕ ಭೇಟಿ

25/03/2022, 22:55

ಸುಬ್ರಹ್ಮಣ್ಯ(reporterkarnataka.com): ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ ಸಮಾಜ ಶಾಸ್ತ್ರ ವಿಭಾಗದ ವತಿಯಿಂದ ವಿಕಾಸ ಜನ ಸೇವಾ ಟ್ರಸ್ಟ್ ಕೊಡಗಿನ ಕುಶಾಲನಗರ ತಾಲೂಕು ಜೀವನ ದಾರಿ ಆಶ್ರಮಕ್ಕೆ ಶೈಕ್ಷಣಿಕ ಭೇಟಿಯನ್ನು ಹಮ್ಮಿಕೊಳ್ಳಲಾಯಿತು. 

ಈ ಟ್ರಸ್ಟ್ ನ ಅಧ್ಯಕ್ಷ ರಮೇಶ್ ಎಚ್. ಕೆ. ಆಶ್ರಮದ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಪ್ರಥಮ ದ್ವಿತೀಯ ಹಾಗೂ ತೃತೀಯ ಸಮಾಜ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಈ ಅಧ್ಯಯನ ಭೇಟಿಯ ಪ್ರಯೋಜನವನ್ನು ಪಡೆದುಕೊಂಡು ಆಶ್ರಮವಾಸಿಗಳಿಗೆ ಹಣಕಾಸು ಹಣ್ಣು-ಹಂಪಲು ತರಕಾರಿ ಇತ್ಯಾದಿಗಳನ್ನು ನೀಡಿ ಸಹಕರಿಸಿದರು. 


ವಿದ್ಯಾರ್ಥಿಗಳು ಪ್ರಜ್ಞಾ  ಅವರ ನಾಯಕತ್ವದಲ್ಲಿ ಹಲವಾರು ಆಟೋಟ ಸ್ಪರ್ಧೆಗಳನ್ನು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಶ್ರಮವಾಸಿಗಳಿಗೆ ಏರ್ಪಡಿಸಿದರು. ಸಮಾಜ ಶಾಸ್ತ್ರ ವಿಭಾಗದ ಮುಖ್ಯಸ್ಥ ಮನೋಹರ ಹಾಗೂ ಉಪನ್ಯಾಸಕಿ ಆರತಿ.ಕೆ ಮಾರ್ಗದರ್ಶನವನ್ನು ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು