7:04 AM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ: ನೋಟು ಮತ್ತು ನಾಣ್ಯಗಳ ಬೃಹತ್ ಪ್ರದರ್ಶನ

15/03/2022, 12:16

ಸುಬ್ರಹ್ಮಣ್ಯ(reporterkarnataka.com): ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ದಲ್ಲಿ ಆಂತರಿಕ ಗುಣಮಟ್ಟ ಕೋಶ, ಇತಿಹಾಸ ವಿಭಾಗ, ರಕ್ಷಕ ಶಿಕ್ಷಕ ಸಂಘ, ಪ್ರಾಕ್ತನ ವಿದ್ಯಾರ್ಥಿ ಪರಿಷತ್ ಸಹಯೋಗದಲ್ಲಿ  ನೋಟು ಮತ್ತು ನಾಣ್ಯಗಳ ಬೃಹತ್ ಪ್ರದರ್ಶನ ನೆರವೇರಿತು. 

ಹರ್ಷಿತ್ ಎಚ್. (ಅಧ್ಯಕ್ಷರು, ಪ್ರಾಕ್ತ ನ ವಿದ್ಯಾರ್ಥಿ ಪರಿಷತ್)  ಅವರು ಕಾರ್ಯಕ್ರಮ ಉದ್ಘಾಟಿಸಿದರು.  ಅಜಯ್ ನಾರಾಯಣ ರಾವ್ (ನಾಣ್ಯ ಸಂಗ್ರಹಕಾರರು) ಪ್ರಾಸ್ತಾವಿಕ ಮಾತುಗಳನ್ನು ನುಡಿದರು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಗೋವಿಂದ ಎನ್.ಎಸ್ ಅಧ್ಯಕ್ಷತೆ ವಹಿಸಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸಾದ ಎನ್. ಸ್ವಾಗತಿಸಿದರು, ಉಪನ್ಯಾಸಕಿ ನಮಿತಾ ಎಂ. ಎ ಧನ್ಯವಾದ ಸಮರ್ಪಿಸಿದರು. ಸಂತೋಷ್ ದ್ವಿತೀಯ ಕಲಾ  ವಿಭಾಗ, ರಕ್ಷಿತ ತೃತೀಯ ಕಲಾ ವಿಭಾಗ ಕಾರ್ಯಕ್ರಮ ನಿರೂಪಿಸಿದರು. ಪ್ರಾಕ್ತನ ವಿದ್ಯಾರ್ಥಿ ಪರಿಷತ್ತಿನ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು