10:31 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಕುಳಾಯಿ: ನಾಡದೋಣಿ ಮೀನುಗಾರ ಅಹವಾಲು ಆಲಿಸಿದ ಮೀನುಗಾರಿಕೆ ಸಚಿವ ಮಂಕಾಳ್ ವೈದ್ಯ

28/11/2024, 14:29

ಸುರತ್ಕಲ್(reporterkarnataka.com):ಕುಳಾಯಿ ಬಳಿ ನಿರ್ಮಾಣವಾಗುತ್ತಿರುವ ಮೀನುಗರಿಕಾ ಜೆಟ್ಟಿ ಕಾಮಗಾರಿ ಅವೈಜ್ಞಾನಿಕವಾಗಿದ್ದು,
ನಾಡದೋಣಿ ಮೀನುಗಾರರಿಗೆ ಅನುಕೂಲಕರವಾಗಿಲ್ಲ .ತಕ್ಷಣ ಬ್ರೇಕ್ ವಾಟರ್ ವಿಸ್ತರಣೆ ಸಹಿತ ಸರ್ವ ಋತು ಬಂದರು ಮಾಡಲು ಬೇಕಾದ ಕ್ರಮ ಕೈಗೊಳ್ಳ ಬೇಕು ಎಂಬ ಆಗ್ರಹದ ಹಿನ್ನಲೆಯಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈ ಅವರ ಮನವಿ ಮೇರೆಗೆ ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಅವರು ಕಾಮಗಾರಿ ಸ್ಥಳಕ್ಕೆ ಭೇಟಿ ಮೀನುಗಾರರ ಸಭೆಯಲ್ಲಿ ಪಾಲ್ಗೊಂಡು ಅಹವಾಲು‌ ಆಲಿಸಿದರು.


ಐಐಟಿ ಚೆನ್ನೈ ನಿಂದ ವರದಿ ತಯಾರಿಸಿ ಬಳಿಕ ಕಾಮಗಾರಿ ಮುಂದುವರೆಸಲು ತೀರ್ಮಾನಿಸಲಾಯಿತು.
ಶಾಸಕ ಹಾಗೂ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಕಾಮಗಾರಿಯ ಕುರಿತಂತೆ ಸಚಿವರಿಗೆ ಮಾಹಿತಿ ನೀಡಿದರು. ನಾಡದೋಣಿ ಮೀನುಗಾರಿಕೆಗೂ ಅನುಕೂಲವಾಗುವಂತೆ ಜೆಟ್ಟಿ ನಿರ್ಮಾಣವಾಗಬೇಕು ಎಂದು ಮೀನುಗಾರರು ಮನವಿ ಮಾಡಿದರು.
ಮೂಲ ಮೀನುಗಾರರ ಸಂಘ, ನಾಡದೋಣಿ , ಎನ್ ಎಂ ಪಿ ಎ, ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಭಾಗವಹಿಸಿ ದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು