9:57 AM Monday11 - May 2026
ಬ್ರೇಕಿಂಗ್ ನ್ಯೂಸ್
ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ

ಇತ್ತೀಚಿನ ಸುದ್ದಿ

ಕುಳಾಯಿ: ನಾಡದೋಣಿ ಮೀನುಗಾರ ಅಹವಾಲು ಆಲಿಸಿದ ಮೀನುಗಾರಿಕೆ ಸಚಿವ ಮಂಕಾಳ್ ವೈದ್ಯ

28/11/2024, 14:29

ಸುರತ್ಕಲ್(reporterkarnataka.com):ಕುಳಾಯಿ ಬಳಿ ನಿರ್ಮಾಣವಾಗುತ್ತಿರುವ ಮೀನುಗರಿಕಾ ಜೆಟ್ಟಿ ಕಾಮಗಾರಿ ಅವೈಜ್ಞಾನಿಕವಾಗಿದ್ದು,
ನಾಡದೋಣಿ ಮೀನುಗಾರರಿಗೆ ಅನುಕೂಲಕರವಾಗಿಲ್ಲ .ತಕ್ಷಣ ಬ್ರೇಕ್ ವಾಟರ್ ವಿಸ್ತರಣೆ ಸಹಿತ ಸರ್ವ ಋತು ಬಂದರು ಮಾಡಲು ಬೇಕಾದ ಕ್ರಮ ಕೈಗೊಳ್ಳ ಬೇಕು ಎಂಬ ಆಗ್ರಹದ ಹಿನ್ನಲೆಯಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈ ಅವರ ಮನವಿ ಮೇರೆಗೆ ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಅವರು ಕಾಮಗಾರಿ ಸ್ಥಳಕ್ಕೆ ಭೇಟಿ ಮೀನುಗಾರರ ಸಭೆಯಲ್ಲಿ ಪಾಲ್ಗೊಂಡು ಅಹವಾಲು‌ ಆಲಿಸಿದರು.


ಐಐಟಿ ಚೆನ್ನೈ ನಿಂದ ವರದಿ ತಯಾರಿಸಿ ಬಳಿಕ ಕಾಮಗಾರಿ ಮುಂದುವರೆಸಲು ತೀರ್ಮಾನಿಸಲಾಯಿತು.
ಶಾಸಕ ಹಾಗೂ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಕಾಮಗಾರಿಯ ಕುರಿತಂತೆ ಸಚಿವರಿಗೆ ಮಾಹಿತಿ ನೀಡಿದರು. ನಾಡದೋಣಿ ಮೀನುಗಾರಿಕೆಗೂ ಅನುಕೂಲವಾಗುವಂತೆ ಜೆಟ್ಟಿ ನಿರ್ಮಾಣವಾಗಬೇಕು ಎಂದು ಮೀನುಗಾರರು ಮನವಿ ಮಾಡಿದರು.
ಮೂಲ ಮೀನುಗಾರರ ಸಂಘ, ನಾಡದೋಣಿ , ಎನ್ ಎಂ ಪಿ ಎ, ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಭಾಗವಹಿಸಿ ದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು