8:35 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಕುಳಾಯಿ ಗ್ರಾಮದ ಯುವತಿ ಕಾಣೆ: ಪತ್ತೆಗೆ ಸಾರ್ವಜನಿಕರಲ್ಲಿ ಕೋರಿಕೆ

02/04/2023, 10:06

ಮಂಗಳೂರು(reporterkarnataka.com)): ನಗರದ ಹೊರವಲಯದ ಬೈಕಂಪಾಡಿ ಸಮೀಪದ
ಕುಳಾಯಿ ಗ್ರಾಮದ ಯುವತಿಯೊಬ್ಬಳು ಕಾಣೆಯಾಗಿದ್ದಾಳೆ.
ಮಾ. 25ರಿಂದ ಮಾನಸ (22) ಕಾಣೆಯಾಗಿದ್ದು, ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಹರೆ: 5 ಅಡಿ ಎತ್ತರ, ಬಿಳಿ ಮೈ ಬಣ್ಣ, ಕಪ್ಪು ಕೂದಲು, ಎಣ್ಣೆ ಕಪ್ಪು ಮೈಬಣ್ಣ, ತೆಳ್ಳಗಿನ ಶರೀರ, ಬಲ ಕೈಯಲ್ಲಿ ನವೀಲು ಗರಿಯ ಅಚ್ಚೆ ಗುರುತು ಇದೆ. ಕಾಣೆಯಾಗುವಾಗ ಟಿ ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು.
ಇವರು ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ ದೂ.ಸಂಖ್ಯೆ:0824-2220540, 9480805360, 9480802345 ಅಥವಾ ಮಂಗಳೂರು ನಗರ ಕಂಟ್ರೋಲ್ ರೂಮ್ 0824-2220800 ಸಂಪರ್ಕಿಸುವಂತೆ ಸುರತ್ಕಲ್ ಪೊಲೀಸ್ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು