11:21 PM Sunday12 - July 2026
ಬ್ರೇಕಿಂಗ್ ನ್ಯೂಸ್
*ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ

ಇತ್ತೀಚಿನ ಸುದ್ದಿ

ಕುಲಶೇಖರ ಕೋಟಿಮುರ ಕಾಲೋನಿಯಲ್ಲಿ 25 ಲಕ್ಷ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ

08/11/2022, 19:52

ಮಂಗಳೂರು(reporterkarnataka.com):ಮಂಗಳೂರು ಮಹಾನಗರ ಪಾಲಿಕೆಯ ಕುಲಶೇಖರ ಕೋಟಿಮುರ ಕಾಲೋನಿಯಲ್ಲಿ 25 ಲಕ್ಷ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಕುಲಶೇಖರ ಕೋಟಿಮುರದಲ್ಲಿ ಕಾಲೋನಿ ಅಭಿವೃದ್ಧಿಗೆ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಿಂದ 25 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ನಗರದ ಪ್ರಮುಖ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಪಾಲಿಕೆಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ, ಸ್ಥಳೀಯ ಕಾರ್ಪೋರೇಟರ್ ಭಾಸ್ಕರೇ ಮೈೂಯ್ಲಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಮುಖಂಡರಾದ ಅಜಯ್‌ ಕುಲಶೇಖರ, ಅನಿಲ್ ರಾವ್, ಮಂಜುಳಾ ರಾವ್, ಹರಿಣಿ ಪ್ರೇಮ್, ಯೋಗಿಶ್ ಚೌಕಿ, ಎ.ಪಿ ಪ್ರಭು, ದಿನೇಶ್ ಕೋಟಿಮುರ, ಅರುಣ್ ರಾವ್, ಸತೀಶ್ ಬೈತುರ್ಲಿ, ದಿನೇಶ್ ಜ್ಯೋತಿನಗರ, ಸತೀಶ್ ಕೋಟಿಮುರ, ನವೀನ್, ವಸಂತಿ ಆಚಾರ್ಯ, ಉಮೇಶ್, ಸುಶಾಂತ್ ಕೋಟಿಮುರ, ಫ್ರಾನ್ಸಿನ್ ಅರೋರ, ಪ್ರೇಮ, ಭವಾನಿ, ಯಶವಂತ ಡೈರಿ, ಪಾಂಡುರಂಗ ಕೋಟಿಮುರ, ರಾಜೇಂದ್ರ ಬೈತುರ್ಲಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು