4:02 AM Saturday29 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಕುಲಶೇಖರ ಕೋಟಿಮುರ ಕಾಲೋನಿಯಲ್ಲಿ 25 ಲಕ್ಷ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ

08/11/2022, 19:52

ಮಂಗಳೂರು(reporterkarnataka.com):ಮಂಗಳೂರು ಮಹಾನಗರ ಪಾಲಿಕೆಯ ಕುಲಶೇಖರ ಕೋಟಿಮುರ ಕಾಲೋನಿಯಲ್ಲಿ 25 ಲಕ್ಷ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಕುಲಶೇಖರ ಕೋಟಿಮುರದಲ್ಲಿ ಕಾಲೋನಿ ಅಭಿವೃದ್ಧಿಗೆ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಿಂದ 25 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ನಗರದ ಪ್ರಮುಖ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಪಾಲಿಕೆಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ, ಸ್ಥಳೀಯ ಕಾರ್ಪೋರೇಟರ್ ಭಾಸ್ಕರೇ ಮೈೂಯ್ಲಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಮುಖಂಡರಾದ ಅಜಯ್‌ ಕುಲಶೇಖರ, ಅನಿಲ್ ರಾವ್, ಮಂಜುಳಾ ರಾವ್, ಹರಿಣಿ ಪ್ರೇಮ್, ಯೋಗಿಶ್ ಚೌಕಿ, ಎ.ಪಿ ಪ್ರಭು, ದಿನೇಶ್ ಕೋಟಿಮುರ, ಅರುಣ್ ರಾವ್, ಸತೀಶ್ ಬೈತುರ್ಲಿ, ದಿನೇಶ್ ಜ್ಯೋತಿನಗರ, ಸತೀಶ್ ಕೋಟಿಮುರ, ನವೀನ್, ವಸಂತಿ ಆಚಾರ್ಯ, ಉಮೇಶ್, ಸುಶಾಂತ್ ಕೋಟಿಮುರ, ಫ್ರಾನ್ಸಿನ್ ಅರೋರ, ಪ್ರೇಮ, ಭವಾನಿ, ಯಶವಂತ ಡೈರಿ, ಪಾಂಡುರಂಗ ಕೋಟಿಮುರ, ರಾಜೇಂದ್ರ ಬೈತುರ್ಲಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು