2:40 AM Sunday5 - July 2026
ಬ್ರೇಕಿಂಗ್ ನ್ಯೂಸ್
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ…

ಇತ್ತೀಚಿನ ಸುದ್ದಿ

ಕುಲಶೇಖರ ರೈಲ್ವೆ ಟನಲ್ ಸಮೀಪ ಹಳಿ ಮೇಲೆ ಭೂಕುಸಿತ: ಮೇಯರ್, ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ, ಪರಿಶೀಲನೆ

16/07/2021, 21:16

ಮಂಗಳೂರು(reporterkarnataka news): ಕಳೆದ ನಾಲ್ಕೈದು ದಿನಗಳಿಂದ ಸುರಿದ ಬಿರುಸಿನ ಮಳೆಗೆ ಭೂಕುಸಿತ ಉಂಟಾದ ನಗರದ ಕುಲಶೇಖರ ಸಮೀಪದ ರೈಲ್ವೆ ಟನಲ್ ಪ್ರದೇಶಕ್ಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪದವು ಸೆಂಟ್ರಲ್ ವಾರ್ಡ್ ನ ಕೊಂಗರು ಪ್ರದೇಶದಲ್ಲಿ ಈ ಭೂಕುಸಿತ ಉಂಟಾಗಿದೆ. ಸ್ಥಳೀಯ ಕಾರ್ಪೊರೇಟರ್ ಕಿಶೋರ್ ಕೊಟ್ಟಾರಿ, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ಮುಂತಾದವರು ಉಪಸ್ಥಿತರಿದ್ದರು.

ರೈಲ್ವೆ ಕಾಮಗಾರಿಯಿಂದ ಸ್ಥಳೀಯರಿಗೆ ಆಗುತ್ತಿರುವ ತೊಂದರೆ ಬಗ್ಗೆ ಕಿಶೋರ್ ಕೊಟ್ಟಾರಿ ಹಾಗೂ ಸ್ಥಳೀಯರು ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು