4:40 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಕುಂಭ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

18/01/2024, 23:51

ಮಂಗಳೂರು(reporterkarnataka.com): ದಕ್ಷಿಣ ಕನ್ನಡದ ಇತಿಹಾಸ ಪ್ರಸಿದ್ಧ
ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಫೆಬ್ರವರಿ 12 ರಿಂದ 16ವರೆಗೆ ನಡೆಯಲಿರುವ ಕುಂಭ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಜನವರಿ13ರಂದು ಶ್ರೀ ದೇವರ ಸನ್ನಿಧಿಯಲ್ಲಿ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರು ಪುರುಷೋತ್ತಮ ಕುಲಾಲ್ ಕಲ್ಪಾವಿ, ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘ (ರಿ.) ಮಂಗಳೂರು ಅಧ್ಯಕ್ಷ ಮಯೂರ್ ಉಳ್ಳಾಲ್,ಸೇವಾ ಟ್ರಸ್ಟ್ ಅಧ್ಯಕ್ಷ ಬಿ. ಪ್ರೇಮಾನಂದ ಕುಲಾಲ್. ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ದಾಮೋದರ ಎ., ಸೇವಾ ಸಮಿತಿ ಅಧ್ಯಕ್ಷ ಕೆ.ಸುಂದರ ಕುಲಾಲ್,ಮಾತೃ ಮಂಡಳಿ ಅಧ್ಯಕ್ಷ ಗೀತಾ ಮನೋಜ್,ಕ್ಷೇತ್ರದ ಮಾಜಿ ಆಡಳಿತ ಮೊಕ್ತೇಸರರು ಸುರೇಶ್ ಕುಲಾಲ್,ಮಂಗಳ ದೇವಿ. ಟ್ರಸ್ಟಿನ ಕಾರ್ಯದರ್ಶಿ . ಎಂ.ಪಿ. ಬಂಗೇರ,ಬಂಟ್ವಾಳ ಕುಲಾಲ ಸಂಘದ ಅಧ್ಯಕ್ಷ ರಾಧಾಕೃಷ್ಣ ಕುಲಾಲ್,ಉರ್ವ ಕುಲಾಲ ಸಂಘದ ಅಧ್ಯಕ್ಷ ಆನಂದ ಕುಲಾಲ್ ಊರ್ವ,ಕುಲಾಲ ಸಂಘ ಕುಳಾಯಿಯ ಅಧ್ಯಕ್ಷ ಮೋಹನ್ ಐ. ಮೂಲ್ಯ,ಕ್ಷೇತ್ರದ ವಿಶ್ವಸ್ಥರು ಸದಸ್ಯರು, ಕುಲಾಲರ ಮಾತೃ ಸಂಘ ಪದಾಧಿಕಾರಿಗಳು ಭಕ್ತರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಶ್ರೀ ಕ್ಷೇತ್ರವು ಕಳೆದ ವರ್ಷ ಸಂಪೂರ್ಣ ಜೀರ್ಣದ್ಧಾರಗೊಂಡು ವಿಜೃಂಭಣೆಯಿಂದ ಬ್ರಹ್ಮಕಲಸ ನಡೆದು ಕುಲಾಲ ಸಮಾಜವನ್ನು ಕುಲಾಲ ಸಮಾಜಕ್ಕೆ ಸಮರ್ಪಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು