6:20 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ‘ಶಿಲುಬೆಯ ಹಾದಿ’ ಸಂಪನ್ನ: 12 ಚರ್ಚುಗಳ ಸಹಭಾಗಿತ್ವ

27/03/2024, 16:13

ಮಂಗಳೂರು(reporterkarnataka.com): ನಗರದ ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ನಗರದ ಸಿಟಿ ವಲಯದ 12 ಚರ್ಚುಗಳ ಸುಮಾರು 200ಕ್ಕೂ ಮಿಕ್ಕಿ ಕಲಾವಿದರು ಹಾಗೂ ನಿರೂಪಕರಿಂದ “ಶಿಲುಬೆಯ ಹಾದಿ” (ಖುರ್ಸಾಚಿ ವಾಟ್) ಮಾರ್ಚ್ 25ರಂದು ನಡೆಸಲಾಯಿತು.
ಕಾರ್ಡೆಲ್ ಚರ್ಚಿನ ವಠಾರದಲ್ಲಿ ಈ ಕಾರ್ಯಕ್ರಮ ನಡೆಸಲಾಯಿತು. ನಗರದ ಕುಲಶೇಖರ (ಕಾರ್ಡೆಲ್), ವಾಮಂಜೂರು, ಪಾಲ್ದಾನೆ, ಬೊಂದೇಲ್, ದೇರೇಬೈಲು, ನೀರುಮಾರ್ಗ, ಕೆಲರೈ, ಬಜ್ಜೊಡಿ, ಕಪಿತಾನಿಯೋ, ಬಜಾಲ್, ಪೆರ್ಮಾಯಿ, ಶಕ್ತಿನಗರ ಚರ್ಚುಗಳ ಕಲಾವಿದರು ಹಾಗೂ ಪ್ರತಿ ಚರ್ಚಿನಿಂದ ಪ್ರತಿ ನಿಲ್ದಾಣಕ್ಕೆ (ಸ್ಟೇಶನ್) 3 ಜನ ನಿರೂಪಕರು ಈ ಶಿಲುಬೆಯ ಹಾದಿಯನ್ನು ನಡೆಸಿದರು. 12 ಚರ್ಚುಗಳ ಎಲ್ಲಾ ಭಕ್ತವೃಂದದವರು ಶಿಲುಬೆಯ ಹಾದಿಯಲ್ಲಿ ಭಾಗವಹಿಸಿದರು. ಸುಮಾರು 7 ಸಾವಿರ ಜನರು ಭಾಗವಹಿಸಿದ್ದರು.

ಕಾರ್ಡೆಲ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಫಾ| ಕ್ಲಿಫರ್ಡ್ ಫೆರ್ನಾಂಡಿಸ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು