4:00 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕೂಳೂರಿನಲ್ಲಿ ಅಯ್ಯಪ್ಪ ದೇವಸ್ಥಾನ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಶಂಕುಸ್ಥಾಪನೆ

26/03/2023, 00:15

ಸುರತ್ಕಲ್(reporterkarnataka.com):
ರಾಷ್ಟ್ರೀಯ ಹೆದ್ದಾರಿ 66ರ ಕೂಳೂರಿನಲ್ಲಿ ಹೊಸ ಸೇತುವೆ ನಿರ್ಮಾಣ ಸಂದರ್ಭ ಸ್ಥಳಾಂತರಗೊಂಡಿದ್ದ ಕೂಳೂರು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಶಾಸಕ ಡಾ.ಭರತ್‌ ಶೆಟ್ಟಿ ವೈ ಶಂಕು ಸ್ಥಾಪನೆ ನೆರವೇರಿಸಿದರು.
ದೇವಸ್ಥಾನ ಸರಕಾರಿ ಭೂಮಿಯಲ್ಲಿದ್ದರೂ, ಸ್ಥಳಾಂತರದ ಸಂದರ್ಭ ಇದರ ಸಮಿತಿಯವರು ಶಾಸಕರಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಭೂಮಿ ದೊರಕಿಸುವಂತೆ ಮನವಿ ಮಾಡಿದ ಮೇರೆಗೆ ಬಂಗ್ರಕೂಳೂರು ರಸ್ತೆ ಬದಿ 55 ಸೆಂಟ್ ಸರಕಾರಿ ಜಾಗವನ್ನು ಮಾಡಿಕೊಟ್ಟಿದ್ದು, ಈ ಸಂದರ್ಭ ಸಮಿತಿ ವತಿಯಿಂದ ಶಾಸಕರನ್ನು ಸಮ್ಮಾನಿಸಲಾಯಿತು. ಮುಂದಿನ ದಿನಗಳಲ್ಲಿ ಅಯ್ಯಪ್ಪ ಮಾಲಾ ವೃತಧಾರಿಗಳಿಗೆ ಇಲ್ಲಿ ತಂಗಲು ಸಮುದಾಯ ಭವನದ ಭರವಸೆಯನ್ನು ಶಾಸಕರು ನೀಡಿದರು.


ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಮನಪಾ ಸದಸ್ಯ ಅನಿಲ್‌ ಕುಮಾರ್, ದೇವಸ್ಥಾನದ ಸಮಿತಿ ಗೌರವಾಧ್ಯಕ್ಷ ಸುರೇಶಂದ್ರ ಶೆಟ್ಟಿ, ಪ್ರಮುಖರಾದ ಪ್ರಜ್ಞೇಶ್ ಶೆಟ್ಟಿ, ರಮೇಶ್ ಶೆಟ್ಟಿ, ದೇವಸ್ಥಾನದ ತಂತ್ರಿಗಳು, ಆಡಳಿತ ಸಮಿತಿಯವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು