3:14 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಕುಂದಾಪುರ: 50 ಸಾವಿರ ರೂ. ಮೌಲ್ಯದ ಗಾಂಜಾ, ಬ್ರೌನ್ ಶುಗರ್ ವಶ; ಕಾರವಾರದ ಮೂಲದ ವ್ಯಕ್ತಿ ಬಂಧನ

22/10/2021, 18:58

ಕುಂದಾಪುರ(reporterkarnataka.com): ಗುರುವಾರ ತಡರಾತ್ರಿ ನಗರದ ಶಾಸ್ತ್ರಿ ಪಾರ್ಕ್ ಬಳಿ ಗಾಂಜಾ ಸಾಗಾಟ ನಡೆಸಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೋಲಿಸರು ಬಂಧಿಸಿದ್ದಾರೆ. 

ಕಾರವಾರ ಮೂಲದ ಮಹಮ್ಮದ್ ಜಾಫರ್ ಗುಡುಮಿಯಾ(28) ಬಂಧಿತ ಆರೋಪಿ.

ಕುಂದಾಪುರ ಡಿವೈಎಎಸ್ಪಿ ರಾತ್ರಿ ರೈಂಡ್ಸ್ ಕರ್ತವ್ಯದಲ್ಲಿದ್ದಾಗ ಶಾಸ್ತ್ರಿ ಪಾರ್ಕ್ ಬಳಿ ಅನುಮಾನಸ್ಪದವಾಗಿ ಕಂಡುಬಂದ ವ್ಯಕ್ತಿಯನ್ನು ವಿಚಾರಿಸಿದಾಗ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿರುವುದು ಬೆಳಕಿಗೆ ಬಂದಿದೆ.

ಬಂಧಿತನಿಂದ 40 ಸಾವಿರ ರೂ ಮೌಲ್ಯದ 1 ಕೆಜಿ 810 ಗ್ರಾಂ ಗಾಂಜಾ ಹಾಗೂ 10 ಸಾವಿರ ರೂ ಮೌಲ್ಯದ 1 ಗ್ರಾಂ ಬ್ರೌನ್ ಶುಗರ್, 1500 ರೂ ನಗದು ವಶಪಡಿಸಿಕೊಳ್ಳಲಾಗಿದೆ. 


ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಹೆಚ್ಚುವರಿ ಎಸ್ಪಿ ಕುಮಾರ್ ಚಂದ್ರ ಅವರ ಮಾರ್ಗದರ್ಶನದಲ್ಲಿ, ಕುಂದಾಪುರ ಅಪರಾಧ ವಿಭಾಗದ ರಾಘವೇಂದ್ರ ಉಪ್ಪುಂದ, ರಾಮು ಹೆಗ್ಡೆ, ವಿಜಯ್, ರಮೇಶ್, ಕುಂದಾಪುರ ಠಾಣೆಯ ರಾಘವೇಂದ್ರ ಮೊಗೇರ, ವಿಜೇತ್, ಜೀಪು ಚಾಲಕ ರಾಜು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು