9:32 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಕುಂದಾಪುರ: 50 ಸಾವಿರ ರೂ. ಮೌಲ್ಯದ ಗಾಂಜಾ, ಬ್ರೌನ್ ಶುಗರ್ ವಶ; ಕಾರವಾರದ ಮೂಲದ ವ್ಯಕ್ತಿ ಬಂಧನ

22/10/2021, 18:58

ಕುಂದಾಪುರ(reporterkarnataka.com): ಗುರುವಾರ ತಡರಾತ್ರಿ ನಗರದ ಶಾಸ್ತ್ರಿ ಪಾರ್ಕ್ ಬಳಿ ಗಾಂಜಾ ಸಾಗಾಟ ನಡೆಸಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೋಲಿಸರು ಬಂಧಿಸಿದ್ದಾರೆ. 

ಕಾರವಾರ ಮೂಲದ ಮಹಮ್ಮದ್ ಜಾಫರ್ ಗುಡುಮಿಯಾ(28) ಬಂಧಿತ ಆರೋಪಿ.

ಕುಂದಾಪುರ ಡಿವೈಎಎಸ್ಪಿ ರಾತ್ರಿ ರೈಂಡ್ಸ್ ಕರ್ತವ್ಯದಲ್ಲಿದ್ದಾಗ ಶಾಸ್ತ್ರಿ ಪಾರ್ಕ್ ಬಳಿ ಅನುಮಾನಸ್ಪದವಾಗಿ ಕಂಡುಬಂದ ವ್ಯಕ್ತಿಯನ್ನು ವಿಚಾರಿಸಿದಾಗ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿರುವುದು ಬೆಳಕಿಗೆ ಬಂದಿದೆ.

ಬಂಧಿತನಿಂದ 40 ಸಾವಿರ ರೂ ಮೌಲ್ಯದ 1 ಕೆಜಿ 810 ಗ್ರಾಂ ಗಾಂಜಾ ಹಾಗೂ 10 ಸಾವಿರ ರೂ ಮೌಲ್ಯದ 1 ಗ್ರಾಂ ಬ್ರೌನ್ ಶುಗರ್, 1500 ರೂ ನಗದು ವಶಪಡಿಸಿಕೊಳ್ಳಲಾಗಿದೆ. 


ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಹೆಚ್ಚುವರಿ ಎಸ್ಪಿ ಕುಮಾರ್ ಚಂದ್ರ ಅವರ ಮಾರ್ಗದರ್ಶನದಲ್ಲಿ, ಕುಂದಾಪುರ ಅಪರಾಧ ವಿಭಾಗದ ರಾಘವೇಂದ್ರ ಉಪ್ಪುಂದ, ರಾಮು ಹೆಗ್ಡೆ, ವಿಜಯ್, ರಮೇಶ್, ಕುಂದಾಪುರ ಠಾಣೆಯ ರಾಘವೇಂದ್ರ ಮೊಗೇರ, ವಿಜೇತ್, ಜೀಪು ಚಾಲಕ ರಾಜು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು