12:17 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಕುಂಜೂರು ಪಂಜ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಲಕ್ಷ್ಮೀ ಪೂಜೆ: ಅನ್ನದಾನ ರೂವಾರಿ ಕಾವ್ಯಶ್ರೀ ಲೋಕೇಶ್ ಬಲ್ಯಾಯರಿಗೆ ಸನ್ಮಾನ

04/12/2023, 10:10

ಪುತ್ತೂರು(reporterkarnataka.com): ಪುತ್ತಿಲ ಪರಿವಾರ ಆರ್ಯಾಪು ಗ್ರಾಮ ಸಮಿತಿ ವತಿಯಿಂದ ಪುತ್ತೂರು ಕುಂಜೂರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಶ್ರೀ ಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭೆಯ ಅನ್ನಸಂತರ್ಪಣೆ ರೂವಾರಿಯಾದ ಕಾವ್ಯ ಶ್ರೀ ಲೋಕೇಶ್ ಬಲ್ಯಾಯ ಅವರನ್ನು ಸಮಿತಿ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮವನ್ನು ಪುತ್ತಿಲ ಪರಿವಾರದ ಸ್ಥಾಪಕಾಧ್ಯಕ್ಷ ಅರುಣ್ ಪುತ್ತಿಲ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭಕೋರಿದರು. ಸಭಾಧ್ಯಕ್ಷತೆ ಯನ್ನು ಸಂಟ್ಯಾರು ವಿಶ್ವನಾಥ ಗೌಡ ಜಿ. ವಹಿಸಿದ್ದರು.
ಮಂಗಳೂರು ಮಂಗಳಾದೇವಿ ವಾರಿಣಿ ನಾಗರಾಜ್ ಧಾರ್ಮಿಕ ಭಾಷಣ ನಡೆಸಿದರು.

ಕಾರ್ಯಕ್ರಮದಲ್ಲಿ ಪುತ್ತಿಲ ಪರಿವಾರ ಅಧ್ಯಕ್ಷ ಪ್ರಸನ್ನ ಮಾರ್ತ, ಪ್ರಗತಿಪರ ಕೃಷಿಕ ಬಿ. ರಾಮ್ ಭಟ್ ಬಂಗಾರಡ್ಕ, ಹಾಲು ಒಕ್ಕೂಟ ಸಮಿತಿಯ ರಾಮಚಂದ್ರ ಪ್ರಭು ದೇವಸ್ಯ, ಪ್ರಗತಿಪರ ಕೃಷಿಕ ಗೋಪಾಲ ಭಟ್, ಕುಂಜೂರು ಪಂಜ, ಪುತ್ತಿಲ ಪರಿವಾರದ ಸುಬ್ರಮಣ್ಯ ವಾಣಿ ಬಲ್ಯಾಯ, ವರಮಹಾಲಕ್ಷ್ಮಿ ಪೂಜಾ ಸಮಿತಿ ಮಾಜಿ ಅಧ್ಯಕ್ಷ ಉಮಾವತಿ ಪುರಂದರ ರೈ ಗೆಣಸಿನಕುಮೇರು ಮತ್ತಿರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು