9:04 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಕುಂಜೂರು ಪಂಜ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಲಕ್ಷ್ಮೀ ಪೂಜೆ: ಅನ್ನದಾನ ರೂವಾರಿ ಕಾವ್ಯಶ್ರೀ ಲೋಕೇಶ್ ಬಲ್ಯಾಯರಿಗೆ ಸನ್ಮಾನ

04/12/2023, 10:10

ಪುತ್ತೂರು(reporterkarnataka.com): ಪುತ್ತಿಲ ಪರಿವಾರ ಆರ್ಯಾಪು ಗ್ರಾಮ ಸಮಿತಿ ವತಿಯಿಂದ ಪುತ್ತೂರು ಕುಂಜೂರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಶ್ರೀ ಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭೆಯ ಅನ್ನಸಂತರ್ಪಣೆ ರೂವಾರಿಯಾದ ಕಾವ್ಯ ಶ್ರೀ ಲೋಕೇಶ್ ಬಲ್ಯಾಯ ಅವರನ್ನು ಸಮಿತಿ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮವನ್ನು ಪುತ್ತಿಲ ಪರಿವಾರದ ಸ್ಥಾಪಕಾಧ್ಯಕ್ಷ ಅರುಣ್ ಪುತ್ತಿಲ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭಕೋರಿದರು. ಸಭಾಧ್ಯಕ್ಷತೆ ಯನ್ನು ಸಂಟ್ಯಾರು ವಿಶ್ವನಾಥ ಗೌಡ ಜಿ. ವಹಿಸಿದ್ದರು.
ಮಂಗಳೂರು ಮಂಗಳಾದೇವಿ ವಾರಿಣಿ ನಾಗರಾಜ್ ಧಾರ್ಮಿಕ ಭಾಷಣ ನಡೆಸಿದರು.

ಕಾರ್ಯಕ್ರಮದಲ್ಲಿ ಪುತ್ತಿಲ ಪರಿವಾರ ಅಧ್ಯಕ್ಷ ಪ್ರಸನ್ನ ಮಾರ್ತ, ಪ್ರಗತಿಪರ ಕೃಷಿಕ ಬಿ. ರಾಮ್ ಭಟ್ ಬಂಗಾರಡ್ಕ, ಹಾಲು ಒಕ್ಕೂಟ ಸಮಿತಿಯ ರಾಮಚಂದ್ರ ಪ್ರಭು ದೇವಸ್ಯ, ಪ್ರಗತಿಪರ ಕೃಷಿಕ ಗೋಪಾಲ ಭಟ್, ಕುಂಜೂರು ಪಂಜ, ಪುತ್ತಿಲ ಪರಿವಾರದ ಸುಬ್ರಮಣ್ಯ ವಾಣಿ ಬಲ್ಯಾಯ, ವರಮಹಾಲಕ್ಷ್ಮಿ ಪೂಜಾ ಸಮಿತಿ ಮಾಜಿ ಅಧ್ಯಕ್ಷ ಉಮಾವತಿ ಪುರಂದರ ರೈ ಗೆಣಸಿನಕುಮೇರು ಮತ್ತಿರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು