10:02 AM Monday28 - July 2025
ಬ್ರೇಕಿಂಗ್ ನ್ಯೂಸ್
ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;…

ಇತ್ತೀಚಿನ ಸುದ್ದಿ

ಕುಪ್ಪೆಪದವು: 169ನೇ ಗುರು ಪೂಜೆ ಆಚರಣೆ; ವಿವಿಧ ಸೌಲಭ್ಯಗಳ ಉದ್ಘಾಟನೆ, ಕಾಮಗಾರಿಗೆ ಚಾಲನೆ

03/09/2023, 22:42

ಕುಪ್ಪೆಪದವು(reporterkarnataka.com): ಶ್ರೀ ನಾರಾಯಣ ಗುರು ಸೇವಾ ಸಮಿತಿ ಕುಪ್ಪೆಪದವು ಇದರ ವತಿಯಿಂದ 169ನೇ ಗುರು ಪೂಜೆಯ ಆಚರಣೆ ಹಾಗೂ ವಿವಿಧ ಸೌಲಭ್ಯದ ಉದ್ಘಾಟನೆ ,ಕಾಮಗಾರಿಗೆ ಚಾಲನೆ ಕಾರ್ಯಕ್ರಮ ಭಾನುವಾರ ಜರಗಿತು.
ಜಿಲ್ಲಾ ಪಂಚಾಯತ್ 4 ಲಕ್ಷ ರೂ. ಅನುದಾನದಲ್ಲಿ ಸಂಘಕ್ಕೆ ಕೊಡ ಮಾಡಿದ ಶೌಚಾಲಯದ ಉದ್ಘಾಟನೆ, 5 ಲಕ್ಷ ರೂ. ಸಂಸದರ ಅನುದಾನದಲ್ಲಿ ಸಂಘದ ತಡೆಗೋಡೆಗೆ ಗುದ್ದಲಿ ಪೂಜೆಯನ್ನು ಶಾಸಕ ಡಾ.ಭರತ್ ಶೆಟ್ಟಿ ವೈ.ನೆರವೇರಿಸಿದರು.


ಸಂಘದ ವತಿಯಿಂದ ಶಾಸಕರಿಗೆ ಸಮ್ಮಾನ ನೆರವೇರಿಸಲಾಯಿತು. ಸಂಘದ ಅಧ್ಯಕ್ಷರಾದ ರಾಮಚಂದ್ರ ಸಾಲಿಯನ್, ಕಾರ್ಯದರ್ಶಿ ರಘು ಎಂ ಅಗರಿ,ಯುವ ವೇದಿಕೆಯ ಅಧ್ಯಕ್ಷರಾದ ಶೇಖರ್ ಪೂಜಾರಿ, ಉಪಾಧ್ಯಕ್ಷರಾದ ಚಂದ್ರ ಬಿ, ಮಹಾಬಲ ಸಾಲಿಯಾನ್, ವಿನೋದ್ ಕುಮಾರ್ ಅಂಬೆ ಲೊಟ್ಟು,ಮುತ್ತೂರು ಪಂಚಾಯಿತಿನ ಮಾಜಿ ಅಧ್ಯಕ್ಷರಾದ ಸತೀಶ್ ಬಲ್ಲಾಜೆ, ನೂತನ ಅಧ್ಯಕ್ಷರಾದ ಪ್ರವೀಣ್ ಅಲ್ವಾ ಗುಂಡ್ಯ, ಉಪಾಧ್ಯಕ್ಷರಾದ ಸುಷ್ಮಾ,ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಕೃಷ್ಣ ಅಮೀನ್, ದುರ್ಗೇಶ್ವರಿ ದೇವಸ್ಥಾನದ ಆಡಳಿತ ಮುಖ್ಯಸ್ಥರಾದ ಪ್ರವೀಣ್ ಕುಮಾರ್ ಜೈನ್, ಮುತ್ತೂರು ಗ್ರಾಮ ಪಂಚಾಯತ್ ಸದಸ್ಯರಾದ ಶಶಿಕಲಾ, ಬಿಲ್ಲವ ಮುಖಂಡರು ಉಪಸಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು